ನಾಗರ ಹಾವು ವೀಕ್ಷಣೆ ವೇಳೆ ವಿಷ್ಣು ಅಭಿಮಾನಿ ಸಾವು

Published : Oct 14, 2016, 05:38 PM ISTUpdated : Apr 11, 2018, 01:12 PM IST
ನಾಗರ ಹಾವು ವೀಕ್ಷಣೆ ವೇಳೆ ವಿಷ್ಣು ಅಭಿಮಾನಿ ಸಾವು

ಸಾರಾಂಶ

ಗರುಡಾ ಸ್ವಾಗತ್​​ ಮಾಲ್​​​ ಚಿತ್ರ ವೀಕ್ಷಿಸುತ್ತಿದ್ದಾಗ ವಿಷ್ಣು ಆಗಮನದ ಆರಂಭದ ದೃಶ್ಯದಲ್ಲಿ ಹೃದಯಾಘಾತವಾಗಿದೆ.

ಬೆಂಗಳೂರು(ಅ.14): ನಾಗರ ಹಾವು ವೀಕ್ಷಣೆ ವೇಳೆ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನ ಗರುಡಾ ಸ್ವಾಗತ್​ ಮಾಲ್​​​ನಲ್ಲಿ ನಡೆದಿದೆ. ಜಯನಗರದ ನಿವಾಸಿ ವಿಷ್ಣು ಅಭಿಮಾನಿ ಸುಬ್ರಮಣಿ ಮೃತರು. ಗರುಡಾ ಸ್ವಾಗತ್​​ ಮಾಲ್​​​ ಚಿತ್ರ ವೀಕ್ಷಿಸುತ್ತಿದ್ದಾಗ ವಿಷ್ಣು ಆಗಮನದ ಆರಂಭದ ದೃಶ್ಯದಲ್ಲಿ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ನಂತರ ಬಂತು 40 ನಿಮಿಷದ ವಿಡಿಯೋ; ಟ್ರೆಂಡಿಂಗ್ ವೈರಲ್ ಕ್ಲಿಪ್‌ಗಾಗಿ ತೀವ್ರ ಹುಡುಕಾಟ!
ಭಾರತೀಯ ಸ್ಲೀಪರ್ ಕೋಚ್‌ ಬಸ್‌ನ ಐಷಾರಾಮಿ ಸವಲತ್ತಿಗೆ ಫಿದಾ ಆದ ವಿದೇಶಿಗ: ವೀಡಿಯೋ ವೈರಲ್