
ನವದೆಹಲಿ (ಮಾ.18): ನ್ಯಾಯ ಎನ್ನುವುದು ನಮ್ಮ ದೇಶದಲ್ಲಿ ಕೆಲವರಿಗೆ ಕನಸಾಗಿರುವುದಕ್ಕೆ ಕಳವಳ ವ್ಯಕ್ತಪಡಿಸುತ್ತಾ, ದುರ್ಬಲ ವರ್ಗದವರಿಗೆ ಹಾಗೂ ಕೆಳವರ್ಗದವರಿಗೆ ಕಾನೂನಿನ ನೆರವು ಮತ್ತು ಸೇವೆ ಒದಗಿಸುವಲ್ಲಿ ನಿರಾಕರಿಸಬಾರದೆಂದು ಮುಖ್ಯ ನ್ಯಾ. ಖೇಹರ್ ಹೇಳಿದರು.
ಯಾವೊಬ್ಬ ಆರೋಪಿಯು ವಾದಿಸದೇ ಇರಬಾರದು, ಅಗತ್ಯ ಬಿದ್ದಾಗ ಪ್ರತಿಯೊಬ್ಬರಿಗೂ ಕಾನೂನಿನ ನೆರವು ನೀಡಬೇಕು. ಆದಷ್ಟು ತ್ವರಿತವಾಗಿ ಪ್ರಕರಣವನ್ನು ಇತ್ಯರ್ಥಪಡಿಸಬೇಕು ಎಂದು ಖೇಹರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.