ಸ್ವಯಂಪ್ರೇರಿತ ದೂರು ದಾಖಲು

Published : Feb 22, 2017, 04:46 PM ISTUpdated : Apr 11, 2018, 01:03 PM IST
ಸ್ವಯಂಪ್ರೇರಿತ ದೂರು ದಾಖಲು

ಸಾರಾಂಶ

ವಿಚಾರಣೆ ನಡೆಸಿದ ನ್ಯಾಯಾಧೀಕರಣದ ಅಧ್ಯಕ್ಷ  ನ್ಯಾಯಮೂರ್ತಿ ಸ್ವತಂತ್ರಕುಮಾರ ಇದ್ದ ಪೀಠ ಮಾರ್ಚ್ 20ಕ್ಕೆ ವಿಚಾರಣೆಯನ್ನು ಮುಂದೂಡಿದೆ.. ಅಲ್ಲದೆ ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರವನ್ನು ತೀವ್ರ ತರಾಟೆಗೆ ತೆಗದುಕೊಂಡಿದೆ

ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಬೆಂಗಳೂರು ಫೌಂಡೇಷನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ರಾಷ್ಟ್ರೀಯ ನ್ಯಾಯಾಧೀಕರಣ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲು ಮಾಡಿಕೊಂಡಿದೆ. ಅಲ್ಲದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, BDA, BWSSB, ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ಅನ್ನು ಜಾರಿ ಮಾಡಿದೆ. ಇನ್ನು ಬೆಂಗಳೂರು ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಖುದ್ದು ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಕರಣದ ಅಧ್ಯಕ್ಷ  ನ್ಯಾಯಮೂರ್ತಿ ಸ್ವತಂತ್ರಕುಮಾರ ಇದ್ದ ಪೀಠ ಮಾರ್ಚ್ 20ಕ್ಕೆ ವಿಚಾರಣೆಯನ್ನು ಮುಂದೂಡಿದೆ.. ಅಲ್ಲದೆ ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರವನ್ನು ತೀವ್ರ ತರಾಟೆಗೆ ತೆಗದುಕೊಂಡಿದೆ.. ಬೆಳ್ಳಂದೂರು ಕೆರೆ ನಿರ್ಲಕ್ಷ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಎನ್​ಜಿಟಿ, ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ ಏನು ಕ್ರಮಕೈಗೊಂಡಿದ್ದೀರಿ? ಕೆರೆಯಲ್ಲಿ ಮಾಲಿನ್ಯ, ಬೆಂಕಿ ಬಿದ್ದ ಬಗ್ಗೆ ಉತ್ತರಿಸುವಂತೆ ಸೂಚಿಸಿದ್ದು ಈ ಕುರಿತು 2 ವಾರದಲ್ಲಿ ನೋಟಿಸ್​ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿತ್ರದುರ್ಗ ಬಸ್‌ ದುರಂತ: ಕವಿತಾಳ ಮದುವೆಯ ಬ್ಯಾಚುಲರ್ ಪಾರ್ಟಿಗೆ ಪ್ರವಾಸ ಹೊರಟಿದ್ದ ತಾಯಿ-ಮಗಳು ಮಿಸ್ಸಿಂಗ್, ಉಳಿದವರು ಸೇಫ್
ಕಾರವಾರದಲ್ಲಿ ಸಂಗೀತಪ್ರಿಯರನ್ನು ಹುಚ್ಚೆಬ್ಬಿಸಿದ ಸೋನು ನಿಗಮ್; ಕನ್ನಡಿಗರ ಕ್ಷಮೆ ಕೇಳಿ ಮನಗೆದ್ದ ಗಾಯಕ!