ಮಹದಾಯಿ ಬಂದ್ : ವಿಟಿಯು ಪರೀಕ್ಷೆ ಮುಂದೂಡಿಕೆ

Published : Dec 26, 2017, 08:40 PM ISTUpdated : Apr 11, 2018, 01:05 PM IST
ಮಹದಾಯಿ ಬಂದ್ : ವಿಟಿಯು ಪರೀಕ್ಷೆ ಮುಂದೂಡಿಕೆ

ಸಾರಾಂಶ

ಪರೀಕ್ಷೆಗಳು ಡಿ.29ರಿಂದ ಆರಂಭವಾಗಿ ಜನವರಿ 8ರವರೆಗೂ ನಡೆಯಲಿದೆ

ಬೆಳಗಾವಿ(ಡಿ.26): ಮಹದಾಯಿ ಹೋರಾಟದ ಪ್ರಯುಕ್ತ ತ್ತರ ಕರ್ನಾಟಕ ಬಂದ್ ಇರುವ ಕಾರಣ ವಿಟಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಗಳು ಡಿ.29ರಿಂದ ಆರಂಭವಾಗಿ ಜನವರಿ 8ರವರೆಗೂ ನಡೆಯಲಿದೆ ಎಂದು ವಿಟಿಯು ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!