ಹಾವೇರಿ ಜಿಲ್ಲಾಧಿಕಾರಿಗೆ ಬಂಧನ ವಾರಂಟ್

Published : Sep 08, 2017, 08:38 PM ISTUpdated : Apr 11, 2018, 12:58 PM IST
ಹಾವೇರಿ ಜಿಲ್ಲಾಧಿಕಾರಿಗೆ ಬಂಧನ ವಾರಂಟ್

ಸಾರಾಂಶ

ಹಾವೇರಿ ಜಿಲ್ಲಾಧಿಕಾರಿಗೆ ಬಂಧನ ವಾರಂಟ್

ಹಾವೇರಿ(ಸೆ.08): ಜಾತಿ ಪ್ರಮಾಣ ಪತ್ರದಲ್ಲಿ ಹೆಸರು ತಿದ್ದುಪಡಿ ಮಾಡಿಕೊಡಲು ನ್ಯಾಯಾಲಯ ಆದೇಶಿಸಿದ್ದರೂ ಕ್ರಮಕೈಗೊಳ್ಳದ ಹಾವೇರಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ವಿರುದ್ಧ ಇಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಲಯ ನ್ಯಾಯಾಂಗ ನಿಂದನೆ ಆರೋಪದಡಿ 2ನೇ ಬಾರಿ ಬಂಧನದ ವಾರಂಟ್ ಜಾರಿ ಮಾಡಿದೆ. ಗುರುವಾರ ವಾರೆಂಟ್ ಕೈಸೇರುತ್ತಿದ್ದಂತೆ ಜಿಲ್ಲಾಧಿಕಾರಿ ಅವರು ಜಾತಿ ಪ್ರಮಾಣವನ್ನು ಪತ್ರ ತಿದ್ದುಪಡಿ ಮಾಡಿಕೊಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Glanders disease : ಮಾರಕ ರೋಗದ ಭೀತಿ, ರೇಸ್ ಕೋರ್ಸ್ ಸುತ್ತ ಕತ್ತೆ ಕುದುರೆ ಹೆಸರಗತ್ತೆ ಓಡಾಟಕ್ಕೆ ನಿರ್ಬಂಧ!
'ಎರಡನೆ ಬೆಳೆಗೆ ನೀರಿಲ್ಲ, ಸಸಿ ನಾಟಿ ಮಾಡಬೇಡಿ' ತುಂಗಭದ್ರಾ ರೈತರಿಗೆ ಸಚಿವ ತಂಗಡಗಿ ಅಚ್ಚರಿಯ ಸಲಹೆ!