
ಧರ್ಮಸ್ಥಳ[ಮೇ. 29] ಸಿಎಂ ಕುಮಾರಸ್ವಾಮಿ ಗೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ನೀರಿ ಅಭಾವಕ್ಕೆ ಸರ್ಕಾರ ಸ್ಪಂದಿಸದಕ್ಕೆ ಸಿಎಂ ಕುಮಾರಸ್ವಾಮಿಗೆ ಹೆಗ್ಗಡೆ ಕ್ರತಜ್ಞತೆ ಸಲ್ಲಿಸಿದ್ದಾರೆ.
ಮಂಜುನಾಥ್ ಸ್ವಾಮಿ ದೀರ್ಘಾಯುರಾರೋಗ್ಯ ಸಕಲ ಸನ್ಮಂಗಲವನ್ನುಂಟು ಮಾಡಲಿ ಹಾಗೂ ನಿಮ್ಮ ನೇತೃತ್ವದಲ್ಲಿ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸುವಂತೆ ಹರಸಲೆಂದು ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ವೀರೇಂದ್ರ ಹೆಗ್ಗಡೆ ಹಾರೈಕೆ ತಿಳಿಸಿದ್ದಾರೆ.
ಧರ್ಮಸ್ಥಳಕ್ಕೆ ಬೆಂಗಳೂರಿನಿಂದ ನೀರು
ನೇತ್ರಾವತಿ ನದಿ ಮತ್ತು ನೆರೆಯ ನದಿಗೆ 2 ಕಿಂಡಿ ಅಣೆಕಟ್ಟು ನಿರ್ಮಿಸಲು 7 ಕೋಟಿ ಮಂಜೂರು ಮಾಡಿದ್ದು ಸಂತೋಷವಾಗಿದೆ. ಅಲ್ಲದೆ ರಾಜ್ಯದ ಜನರು ಸಹ ಧರ್ಮಸ್ಥಳದ ನೀರಿನ ಅಭಾವ ಅರಿತು ಸಹಾಯ ಮಾಡಿದ್ದಾರೆ ಎಂದು ಸ್ಮರಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.