
ಚಾಮರಾಜನಗರ(ಸೆ.19): ತಮಿಳುನಾಡಿಗೆ ಮತ್ತೆ ನೀರು ಬಿಟ್ಟರೆ ನಮ್ಮ ಕುಡಿಯುವ ನೀರಿಗೆ ತೊಂದರೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮಗಳೂಂದಿಗೆ ಮಾತನಾಡಿದ ಸಿಎಂ ಸಿದ್ದು, ಕಾವೇರಿ ನೀರು ವಿಷಯವಾಗಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಬಲ ವಾಗಿ ವಾದ ಮಂಡನೆ ಮಾಡುತ್ತೇವೆ ಎಂದು ಖಡಕ್ ನುಡಿದ್ದಾರೆ.
ಇನ್ನು ಮೇ ತಿಂಗಳವರೆಗೂ ರಾಜ್ಯಕ್ಕೆ ಕುಡಿಯುವ ನೀರು ಬೇಕಿದೆ. ಕುಡಿಯುವ ನೀರಿನ ಅವಶ್ಯಕತೆ ಬಗ್ಗೆ ಇಂದು ಮೇಲುಸ್ತುವಾರಿ ಸಭೆಯಲ್ಲಿ ತಿಳಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.