'ರಾಷ್ಟ್ರಪತಿಗೆ ನಾವು ಭಾಷಣ ಬರೆದು ಕೊಡಲು ಆಗುತ್ತಾ? ಬಿಜೆಪಿಯವರಿಗೆ ತಿಳುವಳಿಕೆ ಇಲ್ಲ'

Published : Oct 25, 2017, 04:29 PM ISTUpdated : Apr 11, 2018, 12:56 PM IST
'ರಾಷ್ಟ್ರಪತಿಗೆ ನಾವು ಭಾಷಣ ಬರೆದು ಕೊಡಲು ಆಗುತ್ತಾ? ಬಿಜೆಪಿಯವರಿಗೆ ತಿಳುವಳಿಕೆ ಇಲ್ಲ'

ಸಾರಾಂಶ

ರಾಷ್ಟ್ರಪತಿ ರಾಮನಾಥ್ ಕೋವಿಂದ ಟಿಪ್ಪುವನ್ನು ಹೊಗಳಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಬೆಂಗಳೂರು (ಅ.25): ರಾಷ್ಟ್ರಪತಿ ರಾಮನಾಥ್ ಕೋವಿಂದ ಟಿಪ್ಪುವನ್ನು ಹೊಗಳಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ರಾಷ್ಟ್ರಪತಿಗೆ ನಾವು ಭಾಷಣ ಬರೆದುಕೊಟ್ಟಿಲ್ಲ. ನಾವು ರಾಷ್ಟ್ರಪತಿಗೆ ಭಾಷಣ ಬರೆದುಕೊಡೋಕೆ ಆಗುತ್ತಾ? ಅವರೇ ಸಿದ್ದಪಡಿಸಿಟ್ಟುಕೊಂಡಿದ್ದ ಭಾಷಣ ಓದಿದ್ದಾರೆ.  ಸರ್ಕಾರದ ಭಾಷಣ ಓದಲು ರಾಜ್ಯಪಾಲರ ಜಂಟಿ ಅಧಿವೇಶನ ಅಲ್ಲ.  ಬಿಜೆಪಿಯವರಿಗೆ ತಿಳುವಳಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರ ಹೇಳಿಕೆಯಿಂದ ರಾಷ್ಟ್ರಪತಿಗೆ ಅವಮಾನ ಆಗುತ್ತಿದೆ. ರಾಷ್ಟ್ರಪತಿಯವರು  ಸತ್ಯವನ್ನೇ ಹೇಳಿ ಹೋಗಿದ್ದಾರೆ  ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರೀತಿಸಿ ಮದುವೆಯಾದ ಮಗಳ ರಕ್ತದಲ್ಲಿ ಕೈ ತೊಳೆದ ತಂದೆ; ಹುಬ್ಬಳ್ಳಿಯಲ್ಲಿ ಮರ್ಯಾದ ಹ*ತ್ಯೆ
ಹೂವಿನಹಡಗಲಿ: ಕೇಳಿದ್ದು 237 ಕೊಠಡಿ, ಸರ್ಕಾರ ಕೊಟ್ಟಿದ್ದು ಒಂದೇ ಕೊಠಡಿ! ಮಕ್ಕಳ ಶಿಕ್ಷಣಕ್ಕೆ ಇಲ್ವಾ ಬೆಲೆ?