’ಹುತಾತ್ಮ ಯೋಧರ’ ಓವೈಸಿ ಹೇಳಿಕೆಗೆ ಸೇನೆ ತಿರುಗೇಟು

Published : Feb 14, 2018, 04:17 PM ISTUpdated : Apr 11, 2018, 12:47 PM IST
’ಹುತಾತ್ಮ ಯೋಧರ’  ಓವೈಸಿ ಹೇಳಿಕೆಗೆ ಸೇನೆ ತಿರುಗೇಟು

ಸಾರಾಂಶ

ಸುಂಜ್ವಾನ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 7 ಯೋಧರ ಪೈಕಿ 5 ಮುಸ್ಲಿಮರು ಎಂದು ಓವೖಸಿ ಹೇಳಿಕೆಗೆ ಸೇನೆ ತಿರುಗೇಟು ಕೊಟ್ಟಿದ್ದು ನಾವು ಹುತಾತ್ಮರನ್ನು ಕೋಮುವಾದಿಕರಣಗೊಳಿಸುವುದಿಲ್ಲ ಎಂದಿದೆ. 

ನವದೆಹಲಿ (ಫೆ.14): ಸುಂಜ್ವಾನ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 7 ಯೋಧರ ಪೈಕಿ 5 ಮುಸ್ಲಿಮರು ಎಂದು ಓವೖಸಿ ಹೇಳಿಕೆಗೆ ಸೇನೆ ತಿರುಗೇಟು ಕೊಟ್ಟಿದ್ದು ನಾವು ಹುತಾತ್ಮರನ್ನು ಕೋಮುವಾದಿಕರಣಗೊಳಿಸುವುದಿಲ್ಲ ಎಂದಿದೆ. 

ಹುತಾತ್ಮ ಯೋಧರನ್ನು ನಾವು ಕೋಮುವಾದಿಕರಣಗೊಳಿಸುವುದಿಲ್ಲ. ಈ ರೀತಿ ಅಸಂಬದ್ಧ ಹೇಳಿಕೆ ನೀಡುವವರಿಗೆ ಸೇನೆಯ ಬಗ್ಗೆ ಸರಿಯಾಗಿ ಗೊತ್ತಿಲ್ಲವೆಂದು ಲೆಫ್ಟಿನೆಂಟ್ ಜನರಲ್ ದೇವರಾಜ್ ಅನ್ಬು ಹೇಳಿದ್ದಾರೆ. 
 

ಓವೈಸಿ ಹೇಳಿದ್ದೇನು?

ಜ್ವಾನ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 7 ಯೋಧರ ಪೈಕಿ 5 ಮುಸ್ಲಿಮರು. ಅವರ ತ್ಯಾಗವನ್ನು ನೋಡಿ ಈಗ ಎಲ್ಲರೂ ಮೌನ ವಹಿಸಿದ್ದಾರೆ. ಯಾಕಿಂತ ಮೌನ ಎಂದು ಓವೈಸಿ ಪ್ರಶ್ನಿಸಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ, ಶಾ ರಾಜೀನಾಮೆಗೆ ಕಾಂಗ್ರೆಸ್‌ ಆಗ್ರಹ
ಕಲಾಂಗೂ ಮುನ್ನ ರಾಷ್ಟ್ರಪತಿ ಹುದ್ದೆಗೆ ವಾಜಪೇಯಿ ಹೆಸರು!