
ಬೆಂಗಳೂರು [ಜು.19] : ರಾಜ್ಯ ಸರ್ಕಾರಕ್ಕೆ ವಿಶ್ವಾಸಮತ ಯಾಚನೆಗೆ ಡೆಡ್ ಲೈನ್ ನೀಡಲಾಗಿದೆ. ಇದೇ ವೇಳೆ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ವಿಶ್ವಾಸದಲ್ಲಿದ್ದಾರೆ.
ಜನತಾ ನ್ಯಾಯಾಲಯವಿದೆ. ಜೊತೆಗೆ ನಮ್ಮ ಬಳಿ ನಂಬರ್ಸ್ ಕೂಡ ಇದೆ ಎಂದಿರುವ ಸಚಿವ ಡಿಕೆ ಶಿವಕುಮಾರ್ ಸಂವಿಧಾನ ಕೊಟ್ಟ ಅವಕಾಶದಿಂದ ರಚನಾತ್ಮಕವಾಗಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ವಿಶ್ವಾಸಮತ ಯಾಚನೆ ವಿಚಾರವಾಗಿ ಯಾರಿಗೆ ಎಷ್ಟು ಹಕ್ಕಿದೆ. ಮೈತ್ರಿ ಪಾಳಯಕ್ಕೆ ಇರುವ ಅವಕಾಶಗಳೇನು, ಗವರ್ನರ್ ಗೆ ಇರುವ ಅಧಿಕಾರ ಎಷ್ಟು ಎನ್ನುವ ಸಂಬಂಧ ಇಂದು ಚರ್ಚೆ ಮಾಡುತ್ತೇವೆ ಎಂದರು.
ಎಲ್ಲಾ ಚರ್ಚೆಯ ವಿಷಯಗಳ ಬಗ್ಗೆಯೂ ರೆಕಾರ್ಡ್ ಸಿದ್ಧಮಾಡಿಕೊಂಡಿದ್ದೇವೆ. ಎಲ್ಲಾ ಕಾನೂನು ಪುಸ್ತಕಗಳನ್ನು ಸ್ಟಡಿ ಮಾಡಿ ಬಂದಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.