ಎನ್ ಡಿಎ ಒಕ್ಕೂಟಕ್ಕೆ ಸೇರುತ್ತಾ ಮತ್ತೊಂದು ಪಕ್ಷ..?

Published : Oct 05, 2018, 12:46 PM IST
ಎನ್ ಡಿಎ ಒಕ್ಕೂಟಕ್ಕೆ ಸೇರುತ್ತಾ ಮತ್ತೊಂದು ಪಕ್ಷ..?

ಸಾರಾಂಶ

ಲೋಕಸಭಾ ಚುನಾವಣೆಗೆ  ಹಲವು ಸಿದ್ಧತೆಗಳು ನಡೆಯುತ್ತಿದ್ದು ಇದೇ ವೇಳೆ ತೆಲಂಗಾಣ ಮುಖಂಡ ಕೆ.ಟಿ.ರಾಮ ರಾವ್ ಬಿಜೆಪಿಯೊಂದಿಗೆ ಕೈ ಜೋಡಿಸುವುದಿಲ್ಲ ಎಂದು ಹೇಳಿದ್ದಾರೆ. 

ಹೈದ್ರಾಬಾದ್ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಪಕ್ಷಗಳು ಸಿದ್ಧತೆ  ನಡೆಸಿಕೊಳ್ಳುತ್ತಿವೆ. 

ಇದೇ ವೇಳೆ ತೆಲಂಗಾಣ ರಾಷ್ಟ್ರ ಸಮಿತಿ ಮುಖಂಡ ಹಾಗೂ ಕೆ ಟಿ ರಾಮರಾವ್ ಅವರು ಮುಂದಿನ  ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. 

ಅಲ್ಲದೇ ನಮಗೂ ಅವರಿಗೂ ಯಾವುದೇ ರೀತಿಯಾದ ಹೊಂದಾಣಿಕೆ ಸಾಧ್ಯವೇ ಇಲ್ಲ. ಯಾಕೆಂದರೆ ನಮ್ಮ ಚಿಂತನೆಗಳೇ ಬೇರೆ. ಅವರ ಚಿಂತನೆಗಳೇ ಬೇರೆ ಎಂದು ಹೇಳಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರ ರಾಮ್ ರಾವ್ ಅವರು ಮಾತನಾಡುತ್ತಾ ಟಿಆರ್ ಎಸ್ ಪಕ್ಷವು ಜಾತ್ಯಾತೀತ ನಿಲುವುಗಳನ್ನು ಹೊಂದಿದೆ. 

ಸಮಾಜವನ್ನು ಎಂದಿಗೂ ನಾವು ಜಾತಿಯಿಂದ ನೋಡುವುದಿಲ್ಲ. ಜಾತಿಯ ಮೂಲಕ ಸಮಾಜದಲ್ಲಿ ಭಿನ್ನತೆಯನ್ನು ಹುಡುಕುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ನಮ್ಮ ಪ್ರಣಾಳಿಕೆ ಎನ್ನುವುದು ಎಲ್ಲಾ ವರ್ಗದ ಹಿತದೃಷ್ಟಿಯನ್ನು ಗಮನದಲ್ಲಿ ಇರಿಸಿಕೊಂಡು ರಚನೆ  ಮಾಡಲಾಗಿತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ನೋಡ್ತಿದ್ದ ಬಾಲಕಿಗೆ ಅಪ್ಪನ ಆಗಮನದ ಬಗ್ಗೆ ಸೂಚನೆ ನೀಡಿದ ಜರ್ಮನ್ ಶೆಫರ್ಡ್‌ ಶ್ವಾನ: ವೀಡಿಯೋ ಭಾರಿ ವೈರಲ್
ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು