ಹವಾಮಾನ ಇಲಾಖೆ ಮುನ್ಸೂಚನೆ : ಮಂಗಳೂರಿನ ಸಮುದ್ರ ತೀರದಲ್ಲಿ ಕಟ್ಟೆಚ್ಚರ

Published : Mar 15, 2018, 10:40 AM ISTUpdated : Apr 11, 2018, 01:02 PM IST
ಹವಾಮಾನ ಇಲಾಖೆ ಮುನ್ಸೂಚನೆ : ಮಂಗಳೂರಿನ ಸಮುದ್ರ ತೀರದಲ್ಲಿ ಕಟ್ಟೆಚ್ಚರ

ಸಾರಾಂಶ

ಕೇರಳದಲ್ಲಿ ಸಮುದ್ರ ಅಲೆಗಳ ಎತ್ತರದ ಏರಿಕೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೂಡ ಕಡಲ ಕಿನಾರೆಯಲ್ಲಿ ಜಿಲ್ಲಾಡಳಿತ ನಿಗಾ ಇರಿಸಿದೆ. ಸೋಮೇಶ್ವರ ಪಂಬೂರು, ಸಸಿಹಿತ್ಲು ಸೇರಿದಂತೆ ವಿವಿಧ  ಬೀಚ್’ಗಳ ಮೇಲೆ ನಿಗಾ ಇರಿಸಲಾಗಿದೆ.

ಮಂಗಳೂರು : ಕೇರಳದಲ್ಲಿ ಸಮುದ್ರ ಅಲೆಗಳ ಎತ್ತರದ ಏರಿಕೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೂಡ ಕಡಲ ಕಿನಾರೆಯಲ್ಲಿ ಜಿಲ್ಲಾಡಳಿತ ನಿಗಾ ಇರಿಸಿದೆ. ಸೋಮೇಶ್ವರ ಪಂಬೂರು, ಸಸಿಹಿತ್ಲು ಸೇರಿದಂತೆ ವಿವಿಧ  ಬೀಚ್’ಗಳ ಮೇಲೆ ನಿಗಾ ಇರಿಸಲಾಗಿದೆ.

ಸದ್ಯ ಅಲೆಗಳ ಏರಿಳಿಕೆಯಲ್ಲಿ ಯಾವುದೇ ಹೆಚ್ಚಿನ ವ್ಯತ್ಯಾಸ ಕಂಡು ಬಂದಿಲ್ಲ ಎನ್ನಲಾಗಿದೆ.  ಜಿಲ್ಲಾ ವಿಪತ್ತು ನಿರ್ವಹಣಾ ತಂಡ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸುತ್ತಿದೆ. ಅಲ್ಲದೇ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಸೂಕ್ತ ನಿರ್ವಹಣೆಗೆ ಸಿದ್ಧವಾಗಿದೆ.

ಮೀನುಗಾರಿಕೆಗೆ ತೆರಳಿದ ಎಲ್ಲಾ  ಬೋಟ್’ಗಳನ್ನೂ ಕೂಡ ವಾಪಸ್ ಕರೆಸಲು ಸೂಚನೆ ನೀಡಲಾಗಿದೆ.  ಪರಿಸ್ಥಿತಿ ಸಾಮಾನ್ಯವಾಗುವವರೆಗೂ ಕೂಡ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!