
ಕೋಲ್ಕತ್ತಾ: ಆಶ್ಚರ್ಯಕರ ಬೆಳವಣಿಗೆಯಲ್ಲಿ ವಾಟ್ಸಪ್ನಲ್ಲಿ ರವಾನಿಸಲಾದ 9 ಅಭ್ಯರ್ಥಿಗಳ ನಾಮಪತ್ರ ಮಾನ್ಯ ಮಾಡಲು ಪಶ್ಚಿಮ ಬಂಗಾಳ ಚುನಾವಣಾ ಆಯೋಗಕ್ಕೆ ಕಲ್ಕತ್ತಾ ಹೈಕೋರ್ಟ್ ನಿರ್ದೇಶಿಸಿದೆ.
ಗ್ರಾಮ ಪಂಚಾಯತ್ ಚುನಾವಣೆ ಗೆ ನಾಮಪತ್ರ ಸಲ್ಲಿಸಲು ತೆರಳಲು ದಕ್ಷಿಣ 24 ಪರಂಗಣ ಜಿಲ್ಲೆಯ ಭಂಗರ್ಗೆ ತೆರಳಲು ನಮಗೆ ಅವಕಾಶ ಕೊಡುತ್ತಿಲ್ಲ ಎಂದು ಅಭ್ಯರ್ಥಿಗಳ ಪರ ವಾಗಿ ಸಿಪಿಎಂ -ಎಂಎಲ್ ರೆಡ್ಸ್ಟಾರ್ ನಾಯಕಿ ಶರ್ಮಿಷ್ಟಾ ಚೌಧರಿ ಹೈಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿ ಮಾನ್ಯ ಮಾಡಿದ ಕೋರ್ಟ್, ವಾಟ್ಸಪ್ ಮೂಲಕ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡುವಂತೆ ಸೂಚಿಸಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ