ತಲೆ ದಂಡ ತಪ್ಪಿಸಲು ಸಚಿವರ ಹೊಸ ಪ್ಲಾನ್

Published : Dec 01, 2017, 08:34 AM ISTUpdated : Apr 11, 2018, 12:48 PM IST
ತಲೆ ದಂಡ ತಪ್ಪಿಸಲು ಸಚಿವರ ಹೊಸ ಪ್ಲಾನ್

ಸಾರಾಂಶ

ಧಾರವಾಡದಲ್ಲಿ ಗುಪ್ತ ಸಭೆಯೊಂದು ನಡೆದಿದ್ದು, ಬಿಜೆಪಿ ವಿರುದ್ಧ ಲಿಂಗಾಯತ ಹೋರಾಟವನ್ನು ರೂಪಿಸುವ ಬಗ್ಗೆ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ.

ಧಾರವಾಡ(ಡಿ.1): ಯೋಗೀಶ್ ಗೌಡ  ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕುಲಕರ್ಣಿ ತಲೆದಂಡ ತಪ್ಪಿಸಲು ಹೊಸ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ. ಈ ಬಗ್ಗೆ ಧಾರವಾಡದಲ್ಲಿ ಗುಪ್ತ ಸಭೆಯೊಂದು ನಡೆದಿದ್ದು, ಬಿಜೆಪಿ ವಿರುದ್ಧ ಲಿಂಗಾಯತ ಹೋರಾಟವನ್ನು ರೂಪಿಸುವ ಬಗ್ಗೆ ಪ್ಲಾನ್ ಮಾಡಲಾಗಿದೆ ಎನ್ನಲಾಗಿದೆ.

ಧಾರವಾಡದ ನೌಕರರ ಭವನದಲ್ಲಿ  ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ.  ರಾಜ್ಯಾದ್ಯಂತ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಕಳೆದ 4 ದಿನಗಳ ಹಿಂದೆ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಇದರಿಂದ ಬಿಜೆಪಿ ವಿರುದ್ಧ ಹೊಸ ಅಸ್ತ್ರ ಬಳಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ