ಎಚ್ ಡಿಕೆ ಕಣ್ಣೀರಿಗೆ ನಿಜವಾದ ಕಾರಣ ಬಿಚ್ಚಿಟ್ಟ ದೇವೇಗೌಡ

Published : Jul 16, 2018, 04:20 PM IST
ಎಚ್ ಡಿಕೆ ಕಣ್ಣೀರಿಗೆ ನಿಜವಾದ ಕಾರಣ ಬಿಚ್ಚಿಟ್ಟ ದೇವೇಗೌಡ

ಸಾರಾಂಶ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಣ್ಣೀರಿಡಲು ನಿಜವಾದ ಕಾರಣ ಏನು ಎನ್ನುವುದನ್ನು ಇದೀಗ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಬಿಚ್ಚಿಟ್ಟಿದ್ದಾರೆ. ಪ್ರತಿಯೊಂದಕ್ಕೂ ಕಾಂಗ್ರೆಸ್‌ನವರು ಹೇಳಿದಂತೆ ಕೇಳಬೇಕಿದೆ ಎಂಬ ನೋವಿರುವುದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. 

ಬೆಳಗಾವಿ: ಪ್ರತಿಯೊಂದಕ್ಕೂ ಕಾಂಗ್ರೆಸ್‌ನವರು ಹೇಳಿದಂತೆ ಕೇಳಬೇಕಿದೆ ಎಂಬ ನೋವಿರುವುದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. 

ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಕಣ್ಣೀರಿನ ಹಿನ್ನೆಲೆ ಕುರಿತು ಉತ್ತರಿಸಿದ ಅವರು, ಕುಮಾರಸ್ವಾಮಿ ಅವರ ಮನದಲ್ಲಿ ನೋವಿದೆ, ನಿರೀಕ್ಷೆಯಂತೆ ಸರ್ಕಾರ ರಚನೆ ಸಾಧ್ಯವಾಗದೇ ಕಾಂಗ್ರೆಸ್ ಜತೆ ಮೈತ್ರಿ ಸರ್ಕಾರ ರಚನೆ ಮಾಡುವಂತಾಗಿದೆ ಎಂದರು.

ಇನ್ನು ಶಾಸಕರ ಒತ್ತಾಯದ ಮೇರೆಗೆ ಚಾಲ್ತಿ ಸಾಲವನ್ನೂ ಮನ್ನಾ ಮಾಡಿದ್ದು, ಒಟ್ಟು 44 ಸಾವಿರ ಕೋಟಿ ಹೊಂದಾಣಿಕೆ ಮಾಡುವ ಜವಾಬ್ದಾರಿ ಕುಮಾರಸ್ವಾಮಿ ಮೇಲಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!