ಶ್ರೀದೇವಿ ಕುಟುಂಬದ ಕೈ ಸೇರಿದ ವಿಧಿವಿಜ್ಞಾನ ವರದಿಯಲ್ಲಿ ಏನಿದೆ?

Published : Feb 26, 2018, 03:58 PM ISTUpdated : Apr 11, 2018, 12:53 PM IST
ಶ್ರೀದೇವಿ ಕುಟುಂಬದ ಕೈ ಸೇರಿದ ವಿಧಿವಿಜ್ಞಾನ ವರದಿಯಲ್ಲಿ ಏನಿದೆ?

ಸಾರಾಂಶ

ಈ ದೇಶದ ಕಾನೂನಿನಂತೆ ಯಾರೇ ಆಸ್ಪತ್ರೆಯಿಂದ ಹೊರಗೆ ಮೃತಪಟ್ಟರೂ, ಆ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ. ಮರಣೋತ್ತರ ಪರೀಕ್ಷೆ ನಡೆಸಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರವೇ ಮೃತದೇಹವವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗುತ್ತದೆ. 

ದುಬೈ: ಈ ದೇಶದ ಕಾನೂನಿನಂತೆ ಯಾರೇ ಆಸ್ಪತ್ರೆಯಿಂದ ಹೊರಗೆ ಮೃತಪಟ್ಟರೂ, ಆ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ. ಮರಣೋತ್ತರ ಪರೀಕ್ಷೆ ನಡೆಸಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರವೇ ಮೃತದೇಹವವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಗುತ್ತದೆ. 

ಇದೇ ಪ್ರಕ್ರಿಯೆಯೂ ನಟಿ ಶ್ರೀದೇವಿ ಸಾವಿಗೆ ಸಂಬಂಧಿಸಿದಂತೆ ನಡೆಯುತ್ತಿದ್ದು, ನೈಜ ಸಾವೇ ಆದರೂ, ಎಲ್ಲ ಪ್ರಕ್ರಿಯೆಗಳು ಮುಗಿಯಬೇಕು. 

ಇದೀಗ ಫೋರೆನ್ಸಿಕ್ ವರದಿ ನಟಿಯ ಕುಟುಂಬದ ಸದಸ್ಯರ ಕೈ ಸೇರಿದೆ. ಭಾರತೀಯ ರಾಯಭಾರಿ ಕಚೇರಿಯ ಪ್ರತಿನಿಧಿ ಹಾಗೂ ಕುಟುಂಬದ ಸದಸ್ಯರು ಸೀಲ್ ಆದ ಈ ವರದಿಯೊಂದಿಗೆ ಪೊಲೀಸ್ ಠಾಣೆಗೆ ತೆರಳಿದ್ದು, ಅಲ್ಲಿ ಇದನ್ನು ಓಪನ್ ಮಾಡಲಾಗುತ್ತದೆ. ನಂತರವಷ್ಟೇ ಸಾವಿಗೆ ನಿಖರ ಕಾರಣವನ್ನು ಕುಟುಂಬದ ಸದಸ್ಯರಿಗೆ ತಿಳಿಸಲಾಗುತ್ತದೆ. ಆ ನಂತರ ಮುಂದಿನ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ