ಕಾವೇರಿ ವಿಚಾರಣೆಯಲ್ಲಿ ನಾಳೆ ಏನಾಗಬಹುದು ಕೆಲವು ಮಾಹಿತಿ ಇಲ್ಲಿದೆ

Published : Sep 29, 2016, 03:38 PM ISTUpdated : Apr 11, 2018, 12:59 PM IST
ಕಾವೇರಿ ವಿಚಾರಣೆಯಲ್ಲಿ ನಾಳೆ ಏನಾಗಬಹುದು ಕೆಲವು ಮಾಹಿತಿ ಇಲ್ಲಿದೆ

ಸಾರಾಂಶ

ಬೆಂಗಳೂರು(ಸೆ.29): ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಜಲ ಸಂಪನ್ಮೂಲ ಸಚಿವೆ    ಉಮಾ ಭಾರತಿ ಅವರೊಂದಿಗೆ  ಇಂದು ನಡೆದ  ಸಂಧಾನ ವಿಫಲವಾಗಿದೆ. ತಮಿಳುನಾಡಿಗೆ ನೀರು ಹರಿಸಲ್ಲ ಅಂತಾ ರಾಜ್ಯ ಸರ್ಕಾರ ಈಗಾಗಲೇ ನಿರ್ಧಾರ ಮಾಡಿದೆ. ಸೆಪ್ಪಂಬರ್ 20ರಂದು ನೀಡಿದ್ದ ಆದೇಶ ಮತ್ತು ಸೆಪ್ಬಂಬರ್ 27ರಂದು ನೀಡಿದ್ದ ಆದೇಶವನ್ನು ಕರ್ನಾಟಕ ಪಾಲಿಸಿಲ್ಲ.ಆದರೆ ಸದ್ಯದ ಮಟ್ಟಿಗೆ ರಾಜ್ಯ ಸರ್ಕಾರ ಮುಂದೇನು ಮಾಡಬಹುದು. ಏನಾಗಬಹುದು. ಕೆಲವು ಸಾಧ್ಯತೆಗಳು ಇಲ್ಲಿವೆ

  • ಸುಪ್ರೀಂಕೋರ್ಟ್ ಆದೇಶದಂತೆ ನೀರು ಬಿಡಬಹುದು
  • ತಮಿಳುನಾಡಿಗೆ ನೀರು ಹರಿಸದೆ ವಿಧಾನಸಭೆ ನಿರ್ಣಯಕ್ಕೆ ಬದ್ಧವಾಗಬಹುದು
  • ಸುಪ್ರೀಂಕೋರ್ಟ್​ಗೆ ಮತ್ತೊಂದು ಮೇಲ್ಮನವಿ ಸಲ್ಲಿಸಬಹುದು
  • ಎರಡೂ ರಾಜ್ಯಗಳಿಗೆ ಅಧ್ಯಯನ ತಂಡ ಕಳುಹಿಸಲು ಮನವಿ ಮಾಡಬಹುದು
  • ನ್ಯಾಯಾಂಗ ನಿಂದನೆಗೆ ರಾಜ್ಯ ಸರ್ಕಾರ ಒಳಗಾಗಬಹುದು
  • ವಿವಾದ ಬಗೆಹರಿಯದೇ ಗೊಂದಲಕ್ಕೆ ಒಳಗಾಗಬಹುದು
PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಯ್ಯಯ್ಯೋ.. ದೆವ್ವ ಹಿಡಿದಿದೆಯೆಂದು ಗೃಹಿಣಿಯನ್ನು ಬೇವಿನ ಕಟ್ಟಿಗೆಯಿಂದ ಥಳಿಸಿ ಕೊಲೆ!
ಯಶಸ್ವಿ ಜನರು ಪಾಲಿಸುವ ದಿನಚರಿ: 2026ರಲ್ಲಿ ನೀವು ಕೂಡ ಅನುಸರಿಸಬಹುದಾದ 10 ದಾರಿಗಳು