
ಕೊರಟಗೆರೆ: ಕಳೆದ ಬಾರಿ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಡಾ. ಜಿ ಪರಮೇಶ್ವರ್ ಅವರು ಈ ಬಾರಿಯೂ ಕೂಡ ಕೊರಟಗೆರೆಯಿಂದ ಸ್ಪರ್ಧೆ ಸಾಧ್ಯತೆ ಇದೆ.
ಅವರಿಗೆ ಎದುರಾಳಿಯಾಗಿ ಸ್ಪರ್ಧೆ ಒಡ್ಡಲು ಜೆಡಿಎಸ್ನಿಂದ ಹಾಲಿ ಶಾಸಕ ಸುಧಾಕರಲಾಲ್ ಮತ್ತೆ ಅಭ್ಯರ್ಥಿಯಾಗಲಿದ್ದಾರೆ.
ಇನ್ನು ಬಿಜೆಪಿಯಿಂದ ವೈ.ಎಚ್. ಹುಚ್ಚಯ್ಯ ಅವರು ಕಣಕ್ಕಿಳಿಯುವ ಸಂಭವವಿದೆ. ಈ ಬಾರಿ ಕೊರಟಗೆರೆಯಲ್ಲಿ ತ್ರಿಕೋನ ಸ್ಪರ್ಧೆ ಕಂಡುಬರುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.