
ಶ್ರೀನಗರ: ಮಹಮ್ಮದ್ ಆಲಿ ಜಿನ್ನಾ ಮುಸ್ಲಿಮರಿಗಾಗಿ ದೇಶವಿಭಜನೆಗೆ ಬಯಸಿರಲಿಲ್ಲ ಎಂದು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಮುಸ್ಲಿಂ ಮತ್ತು ಸಿಖ್ಖರಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂದು ಜಿನ್ನಾ ಮನವಿ ಮಾಡಿದ್ದರು. ಆದರೆ ಈ ಮನವಿಯನ್ನು ಜವಹರಲಾಲ್ ನೆಹರು, ಮೌಲಾನಾ ಆಜಾದ್ ಮತ್ತು ಸರ್ದಾರ್ ಪಟೇಲ್ ಸೇರಿದಂತೆ ಕೆಲ ತಿರಸ್ಕರಿಸಿದರು.
ಜಿನ್ನಾ ಪ್ರತ್ಯೇಕ ದೇಶಕ್ಕೆ ಒತ್ತಾಯಿಸಿದರು. ಹೀಗಾಗಿ ಪಾಕಿಸ್ತಾನ ಎಂಬ ಪ್ರತ್ಯೇಕ ರಾಷ್ಟ್ರ ನಿರ್ಮಾಣವಾಯಿತು. ಜಿನ್ನಾ ದೇಶವನ್ನು ವಿಭಜನೆ ಮಾಡಿಲ್ಲ ಎಂದು ಹೇಳಿದ್ದಾರೆ. ಆಯೋಗದ ನಿರ್ಣಯವನ್ನು ಅಂಗೀಕರಿಸಿದ್ದರೆ ಪಾಕಿಸ್ತಾನ, ಬಾಂಗ್ಲಾ ಎರಡೂ ಇರುತ್ತಿರಲಿಲ್ಲ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.