
ಶಿವಮೊಗ್ಗ : ಸಾಗರ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ಬೇಳೂರು ಗೋಪಾಲಕೃಷ್ಣ ಎದುರಾಳಿಯಾಗುತ್ತಿದ್ದರು.
ಆದರೆ ಈ ಬಾರಿ ಸೊರಬ ಕ್ಷೇತ್ರದ ಹರತಾಳು ಹಾಲಪ್ಪ ಅವರು ಬಿಜೆಪಿ ಟಿಕೆಟ್ ಪಡೆದುಕೊಳ್ಳುವ ಸಂಭವ ಕಂಡುಬರುತ್ತಿದೆ. ಬೇಳೂರು ಕೂಡ ಬಿಜೆಪಿ ಟಿಕೆಟ್ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಒಂದು ವೇಳೆ ಟಿಕೆಟ್ ತಪ್ಪಿದರೆ 2013ರಂತೆ ಈ ಬಾರಿಯೂ ಜೆಡಿಎಸ್ ಕದ ತಟ್ಟಿ, ಆ ಪಕ್ಷದಿಂದ ಕಣಕ್ಕಿಳಿವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.