ನಾಗಮಂಗಲ ಜೆಡಿಎಸ್ ಟಿಕೆಟ್ ಯಾರಿಗೆ?

Published : Apr 09, 2017, 11:51 AM ISTUpdated : Apr 11, 2018, 12:39 PM IST
ನಾಗಮಂಗಲ ಜೆಡಿಎಸ್ ಟಿಕೆಟ್ ಯಾರಿಗೆ?

ಸಾರಾಂಶ

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ಮುಂದಾಗಿರುವ ಸುರೇಶಗೌಡ ಮತ್ತು ಶಿವರಾಮೇಗೌಡ ಅವರಿಬ್ಬರೂ  ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ.

ಮಂಡ್ಯ(ಏ.09): ಮುಂದಿನ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದ ಜೆಡಿಎಸ್ ಟಿಕೆಟ್ ಯಾರಿಗೆ ಎಂಬುದು ಇನ್ನೂ ಅಸ್ಪಷ್ಟವಾಗಿಯೇ ಇದೆ.

ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ಮುಂದಾಗಿರುವ ಸುರೇಶಗೌಡ ಮತ್ತು ಶಿವರಾಮೇಗೌಡ ಅವರಿಬ್ಬರೂ  ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ. ಹೀಗಾಗಿ ನೀವಿಬ್ಬರೇ ಮಾತಾಡಿಕೊಂಡು ನಿರ್ಧರಿಸಿ ಎಂಬ ಸಲಹೆಯನ್ನು ಜೆಡಿಎಸ್ ನಾಯಕರು ನೀಡಿದ್ದಾರೆ. ಪಕ್ಷದ ವಿರುದ್ಧ ಬಂಡಾಯ ಸಾರಿದ ಚಲುವರಾಯಸ್ವಾಮಿ ಅವರನ್ನು ಎದುರಿಸುವ ಸಾಮರ್ಥ್ಯ ಯಾರಿಗಿದೆ ಎಂಬುದನ್ನು ಪರಿಶೀಲಿಸಿ ಟಿಕೆಟ್ ನೀಡಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಲಾಡ್ಜ್‌ವೊಂದರಲ್ಲಿ ಅಪ್ರಾಪ್ತೆ ಮೇಲಿನ ಸ್ವಾಮೀಜಿ ರೇ*ಪ್‌ ಸಾಬೀತು: ಇಂದು ಶಿಕ್ಷೆ ಪ್ರಕಟ
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಕೋರ್ಟ್‌ ಆದೇಶ, ಏನಿದು ಪ್ರಕರಣ?