
ಬೆಂಗಳೂರು(ನ.11): ದೇಶದಲ್ಲಿ ನೋಟಿನ ಬದಲಾವಣೆ ಜೋರಾಗಿ ನಡೆಯುತ್ತಿದ್ದು, ಜನ ಸಾಮಾನ್ಯರು ತಮ್ಮ ಬಳಿ ಇರುವ ಹಣವನ್ನು ಬ್ಯಾಂಕಿಗೆ ಕಟ್ಟಿ ನಿಗಧಿತ ಪ್ರಮಾಣದ ಹಣವನ್ನು ಹಿಂಡೆಯುತ್ತಿದ್ದಾರೆ.
ಇದರ ನಡುವೆ ಹಲವಾರು ಘಟನೆಗಳು ನಡೆಯುತ್ತಿದ್ದು, ಇಲ್ಲೋಬ್ಬ ವ್ಯಕ್ತಿ ಬ್ಯಾಂಕಿಗೆ ಹಣ ಪಾವತಿ ಮಾಡುತ್ತಿರುವ ಉದ್ದೇಶ ಅಥಾವ ಕಾರಣ ಏನೆಂದು ಕೇಳಿದರೆ ಕಾರಣ ಮೋದಿ ಎಂದು ಬರೆದಿದ್ದಾನೆ.
ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಣ ಬ್ಯಾಂಕಿನಲ್ಲಿಡಲು ಮೋದಿಯೇ ತಾನೇ ಕಾರಣ ಹಾಗಾಗಿ ಈ ಕಾರಣ ಬರೆದಿರುವುದಾಗಿ ಆತ ಹೇಳಿದ್ದಾನೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.