ಮುಂಗಾರಿನ ಬಗ್ಗೆ ನಿಮಗೆ ಗೊತ್ತೇ ಈ ವಿಚಾರ..?

Published : May 30, 2018, 02:45 PM IST
ಮುಂಗಾರಿನ ಬಗ್ಗೆ ನಿಮಗೆ ಗೊತ್ತೇ ಈ ವಿಚಾರ..?

ಸಾರಾಂಶ

ದೇಶದ ಕೃಷಿ ಚಟುವಟಿಕೆ ಹಾಗೂ ಜಲ ಸಂಪನ್ಮೂಲದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳು ಈ ಬಾರಿ ವಾಡಿಕೆಗಿಂತ ಮೂರು ದಿನ ಮೊದಲೇ ಕೇರಳಕ್ಕೆ ಮಂಗಳವಾರ ಅಪ್ಪಳಿಸಿವೆ. ಅದರಂತೆ ನಮಗೆ ಮುಂಗಾರು ಯಾಕೆ ಮಹತ್ವದ ಎನ್ನುವ ಬಗ್ಗೆ  ಇಲ್ಲಿದೆ ಮಾಹಿತಿ. 

ಬೆಂಗಳೂರು :  ದೇಶದ ಕೃಷಿ ಚಟುವಟಿಕೆ ಹಾಗೂ ಜಲ ಸಂಪನ್ಮೂಲದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳು ಈ ಬಾರಿ ವಾಡಿಕೆಗಿಂತ ಮೂರು ದಿನ ಮೊದಲೇ ಕೇರಳಕ್ಕೆ ಮಂಗಳವಾರ ಅಪ್ಪಳಿಸಿವೆ. ಅದರಂತೆ ನಮಗೆ ಮುಂಗಾರು ಯಾಕೆ ಮಹತ್ವದ ಎನ್ನುವ ಬಗ್ಗೆ  ಇಲ್ಲಿದೆ ಮಾಹಿತಿ. 

ದೇಶದಲ್ಲಿ ಒಟ್ಟು ಸುರಿಯುವ ಮಳೆಯ ಪೈಕಿ ಶೇ.70 ರಷ್ಟು ಮಳೆ ಮುಂಗಾರಿನದ್ದು ದೇಶದ ಶೇ.40ರಷ್ಟು ವಿದ್ಯುತ್ ಬೇಡಿಕೆ ಪೂರೈಸುವ ಜಲವಿದ್ಯುದಾಗಾರಗಳು ಮುಂಗಾರು ಅವಲಂಬಿತ

ಭಾರತದ 2 ಲಕ್ಷ ಕೋಟಿ ಕೃಷಿ ಆರ್ಥಿಕತೆ ಬಹುತೇಕವಾಗಿ ಮುಂಗಾರು ಮಳೆಯನ್ನು ಅವಲಂಬಿಸಿದೆ

ದೇಶದ 27 ರೈತ ಕುಟುಂಬಗಳ, 80 ಕೋಟಿ ಜನರು ಜೀವನೋಪಾಯಕ್ಕೆ ಅವಂಬಿಸಿರುವುದು ಮುಂಗಾರು

ದೇಶದ ಜಿಡಿಪಿಯ ಶೇ.20 ರಷ್ಟು ಪಾಲು ಕೃಷಿ ವಲಯದ್ದು. ಇಲ್ಲಿನ ಸಣ್ಣ ವ್ಯತ್ಯಾಸವೂ ದೇಶಕ್ಕೆ ಮಾರಕ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಡಮಾನ್‌ ದ್ವೀಪದಲ್ಲಿ ಸಾವರ್ಕರ್ ಪ್ರತಿಮೆ ಅನಾವರಣ
ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!