ಅಂಬಿ ಅಂತಿಮ ದರ್ಶನಕ್ಕೆ ರಮ್ಯಾ ಗೈರಾಗಿದ್ದೇಕೆ?

ಅಂಬಿ ಅಂತಿಮ ದರ್ಶನಕ್ಕೆ ರಮ್ಯಾ ಗೈರಾಗಿದ್ದೇಕೆ?

Published : Nov 27, 2018, 09:05 AM IST

ಅಂಬರೀಶ್ ಅಂತಿಮ ದರ್ಶನಕ್ಕೆ, ಅಂತ್ಯ ಸಂಸ್ಕಾರಕ್ಕೆ ರಮ್ಯಾ ಬಾರದಿರುವುದು ಮಂಡ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಮ್ಯಾ ನಡೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.  ಮೂಲೆ ಸಂಭಂಧಿತ ಕಾಯಿಲೆಗೆ ತುತ್ತಾಗಿದ್ದಾರಂತೆ ರಮ್ಯಾ. ಕಾಲಿನಲ್ಲಿ ಟ್ಯೂಮರ್ ಆಗಿದೆ ಎಂದು ರಮ್ಯಾ ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಹಾಕಿಕೊಂಡಿದ್ದರು. ಗೈರು ಹಾಜರಿಗೆ ಆರೋಗ್ಯ ಸಮಸ್ಯೆ ಕಾರಣಾನಾ? 

ಅಂಬರೀಶ್ ಅಂತಿಮ ದರ್ಶನಕ್ಕೆ, ಅಂತ್ಯ ಸಂಸ್ಕಾರಕ್ಕೆ ರಮ್ಯಾ ಬಾರದಿರುವುದು ಮಂಡ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಮ್ಯಾ ನಡೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.  ಮೂಲೆ ಸಂಭಂಧಿತ ಕಾಯಿಲೆಗೆ ತುತ್ತಾಗಿದ್ದಾರಂತೆ ರಮ್ಯಾ. ಕಾಲಿನಲ್ಲಿ ಟ್ಯೂಮರ್ ಆಗಿದೆ ಎಂದು ರಮ್ಯಾ ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಹಾಕಿಕೊಂಡಿದ್ದರು. ಗೈರು ಹಾಜರಿಗೆ ಆರೋಗ್ಯ ಸಮಸ್ಯೆ ಕಾರಣಾನಾ? 

24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
44:40ರಷ್ಯಾದಿಂದ ತೈಲ ಖರೀದಿಸುವ ರಾಷ್ಟ್ರಗಳ ಮೇಲೆ ಶೇ.500ರಷ್ಟು ಸುಂಕ?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
20:21ಡೊನಾಲ್ಡ್ ಟ್ರಂಪ್ ಬಿಗ್ ಚೆಕ್! ಜಗತ್ತಿನ ಈ ಐದು ರಾಷ್ಟ್ರಗಳು ಈಗ ಅಮೆರಿಕಾದ ಟಾರ್ಗೆಟ್!
18:03Suvarna Focus: ಜಗತ್ತಿನ ವಿನಾಶಕ್ಕೆ ಮುನ್ನುಡಿ ಬರೆಯುತ್ತಾ ಅಮೆರಿಕದ ಸಾಹಸ?
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!