ಗಂಡನ ಮನೆ ಎದುರು 54 ದಿನಗಳಿಂದ ಧರಣಿ

Published : Oct 20, 2016, 04:50 PM ISTUpdated : Apr 11, 2018, 01:08 PM IST
ಗಂಡನ ಮನೆ ಎದುರು 54 ದಿನಗಳಿಂದ ಧರಣಿ

ಸಾರಾಂಶ

ಸ್ವಲ್ಪ ದಿನ ಮಾತ್ರ ಪತ್ನಿಯೊಂದಿಗೆ ಚೆನ್ನಾಗಿದ್ದ ಪತಿ ಹಾಗೂ ಅತ್ತೆ, ಮಾವ ಇಲ್ಲದ ಕ್ಯಾತೆ ತೆಗೆದು ತವರು ಮನೆ ಕಳುಹಿಸಿದ್ರು.

ಮೈಸೂರಿನ  ಪಿರಿಯಾಪಟ್ಟಣದಲ್ಲಿ ಪತಿ ಮನೆ ಎದುರು ಕಳೆದ 54 ದಿನಗಳಿಂದ ನೊಂದ  ಪತ್ನಿ ಧರಣಿ ನಡೆಸುತ್ತಿದ್ದಾಳೆ 2011ರಲ್ಲಿ  ಮುರುಳಿ ಎಂಬಾತನೊಂದಿಗೆ  ಕರುಣಾಶ್ರೀ  ವಿವಾಹವಾಗಿತ್ತು.  ಸ್ವಲ್ಪ ದಿನ ಮಾತ್ರ ಪತ್ನಿಯೊಂದಿಗೆ ಚೆನ್ನಾಗಿದ್ದ ಪತಿ ಹಾಗೂ ಅತ್ತೆ, ಮಾವ ಇಲ್ಲದ ಕ್ಯಾತೆ ತೆಗೆದು ತವರು ಮನೆ ಕಳುಹಿಸಿದ್ರು. ಬಳೀಕ ಕರುಣಾಶ್ರೀಯನ್ನು ಮನೆಗೆ ಸೇರಿಸಿಕೊಳ್ಳದೆ ಆಟವಾಡಿಸುತ್ತಾ ಬಂದರು. ಎಷ್ಟೇ ಗೋಗರೆದರೂ, ಮನವಿ ಮಾಡಿದರೂ ಮನೆಯಲ್ಲಿ ಇರಿಸಿಕೊಳ್ಳಲಿಲ್ಲ. ಇದೇ ರೀತಿ ನಾಲ್ಕು ವರ್ಷ ಕಾಲ ಬದುಕು ಸಾಗಿಸಿದ ಕರುಣಾಶ್ರೀ ಆಗಸ್ಟ್​ 25ರಂದು ಮೈಸೂರಿನ ವಿಜಯನಗರ 3ನೇ ಹಂತದಲ್ಲಿರುವ ಗಂಡನ ಮನೆ ಎದುರು ಧರಣಿ ಆರಂಭಿಸಿದ್ದಾರೆ.  ಈಕೆ ಗಂಡ ಮುರುಳಿ ಟೈರ್​​ ಡೀಲರ್​ ಆಗಿದ್ದು, ಲೇವಾದೇವಿಯಲ್ಲಿ ಎತ್ತಿದ ಕೈ. ಅದಕ್ಕಾಗಿಯೇ ಪೊಲೀಸರಿಗೆ ಸಂಥಿಂಗ್​ ನೀಡಿ ಪ್ರಭಾವ ಬೀರಿದ್ದಾನಂತೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ