ಉತ್ತರ ಪ್ರದೇಶ: ದಾಳಿಯಿಂದ ಪತ್ರಕರ್ತನನ್ನು ರಕ್ಷಿಸಿದ ಪತ್ನಿ

Published : Feb 05, 2018, 12:59 PM ISTUpdated : Apr 11, 2018, 12:55 PM IST
ಉತ್ತರ ಪ್ರದೇಶ: ದಾಳಿಯಿಂದ ಪತ್ರಕರ್ತನನ್ನು ರಕ್ಷಿಸಿದ ಪತ್ನಿ

ಸಾರಾಂಶ

ಲಖನೌನಲ್ಲಿ ಪತ್ರಕರ್ತನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. 

ಲಖನೌ: ಲಖನೌನಲ್ಲಿ ಪತ್ರಕರ್ತನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿರುವ ಮತ್ತೊಂದು ಪ್ರಕರಣ ವರದಿಯಾಗಿದ್ದು, ಸಮಯ ಪ್ರಜ್ಞೆಯಿಂದ ಪತ್ನಿ ಮರು ದಾಳಿ ನಡೆಸಿ, ಪತಿಯನ್ನು ರಕ್ಷಿಸಿಕೊಂಡಿದ್ದಾರೆ.

ಕಕೋರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಈ ವೇಳೆ ಪತ್ರಕರ್ತನ ಪತ್ನಿ ಗುಂಡು ಹಾರಿಸಿದ್ದು, ಸರಿಯಾದ ಸಮಯಕ್ಕೆ ಬಂದು, ದುಷ್ಕರ್ಮಿಗಳ ದಾಳಿಯಿಂದ ಪತಿಯನ್ನು ಬಚಾವ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. 

ಗುಂಡಿನ ಸದ್ದಿಗೆ ಬೆದರಿದ ದುಷ್ಕರ್ಮಿಗಳು ಸ್ಥಳಗಳಿಂದ ಕಾಲ್ಕಿತ್ತಿದ್ದಾರೆ. ದಾಳಿಯ ಈ ದೃಶ್ಯ ಮನೆಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!