
ಚಾಮರಾಜನಗರ (ಫೆ.19): ಕಾಡ್ಗಿಚ್ಚು ನಂದಿಸಲು ಹೋದ ಫಾರೆಸ್ಟ್ ಗಾರ್ಡ್, ಉಸಿರುಗಟ್ಟಿ ಸಾವಿಗೀಡಾದ ದಾರುಣ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಪ್ರದೇಶದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯದ ಕಲ್ಕೆರೆ ವಲಯದಲ್ಲಿ ನೂರಾರು ಎಕರೆ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸಿದೆ.
ಈ ವೇಳೆ ಕಾಡ್ಗಿಚ್ಚನ್ನು ನಂದಿಸಲು ಹೋದ ವಿಜಯಪುರ ಮೂಲದ ಫಾರೆಸ್ಟ್ ಗಾರ್ಡ್ ಮುರುಗಪ್ಪ ಹೊಗೆ ಮಾಲಿನ್ಯಕ್ಕೆ ಬಲಿಯಾಗಿದ್ದಾನೆ. ಅರಣ್ಯ ಸಿಬ್ಬಂದಿ ಭಾರೀ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.