ಶಿವಪಾಲ್ ಯಾದವ್ ಪರ ಮೊದಲು ಪ್ರಚಾರ ಮಾಡುತ್ತೇನೆ: ಮುಲಯಾಂ ಸಿಂಗ್

Published : Feb 03, 2017, 01:22 PM ISTUpdated : Apr 11, 2018, 12:35 PM IST
ಶಿವಪಾಲ್ ಯಾದವ್ ಪರ ಮೊದಲು ಪ್ರಚಾರ ಮಾಡುತ್ತೇನೆ: ಮುಲಯಾಂ ಸಿಂಗ್

ಸಾರಾಂಶ

ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದು ಚುನಾವಣಾ ಕಣ ರಂಗೇರುತ್ತಿದೆ. ಮುಲಯಾಂ ಸಿಂಗ್ ಮಗನನ್ನು ಬದಿಗೊತ್ತಿ ತಮ್ಮನ ಪರ ಪ್ರಚಾರ ಮೊದಲು ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

ನವದೆಹಲಿ (ಫೆ.03): ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದು ಚುನಾವಣಾ ಕಣ ರಂಗೇರುತ್ತಿದೆ. ಮುಲಯಾಂ ಸಿಂಗ್ ಮಗನನ್ನು ಬದಿಗೊತ್ತಿ ತಮ್ಮನ ಪರ ಪ್ರಚಾರ ಮೊದಲು ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

ಜಸ್ವಂತ್ ನಗರದಿಂದ 4 ನೇ ಬಾರಿಗೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಸಹೋದರ ಶಿವಪಾಲ್ ಯಾದವ್ ಪರ ಮೊದಲು ಪ್ರಚಾರ ಮಾಡುತ್ತೇನೆ. ನಂತರ ಅಖಿಲೇಶ್  ಪರ ಪ್ರಚಾರ ಕೈಗೊಳ್ಳುತ್ತೇನೆ ಎಂದು ನೇತಾಜಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ