
ಮಂಡಳಿ ರಚನೆಯಾದರೆ ದೇವೇಗೌಡರು ರಾಜೀನಾಮೆ ನೀಡುತ್ತಾರೆಂದು ಫೆ.13ರಂದು ಪ್ರಕಟವಾದ ಇಂಡಿಯಾ ಗೇಟ್ ಅಂಕಣದಲ್ಲಿ ಸುವರ್ಣ ನ್ಯೂಸ್ ದಿಲ್ಲಿ ಪ್ರತಿನಿಧಿ ಪ್ರಶಾಂತ್ ಲೇಖನ ಬರೆದಿದ್ದರು. ಈ ಲೇಖನ ಲೆಫ್ಟ್, ರೈಟ್ ಮತ್ತು ಸೆಂಟರ್ನಲ್ಲಿ ಉಲ್ಲೇಖವಾಗಿದ್ದು ಹೀಗೆ....
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಅನ್ಯಾಯವಾಗುತ್ತೆ. ಈಗಾಗಲೇ ತಮಿಳುನಾಡು ಮಂಡಳಿ ರಚಿಸುವಂತೆ ಆಗ್ರಹಿಸಿ, ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದೆ. ಆದರೆ, ರಾಜ್ಯ ಮಾತ್ರ ಚುನಾವಣೆಯಲ್ಲಿ ಬ್ಯುಸಿ ಆಗಿದೆ. ಇದರಿಂದ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗುತ್ತಾ?
ಇಂಡಿಯಾ ಗೇಟ್ ಅಂಕಣ ಲೇಖನ ಲೆಫ್ಟ್, ರೈಟ್ ಮತ್ತು ಸೆಂಟರ್ನಲ್ಲಿ ಉಲ್ಲೇಖವಾಗಿದ್ದು ಹೀಗೆ....
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.