
ಚಿಕ್ಕೋಡಿ (ಜ.29): ಮಾಜಿ ಸಿಎಂ ಎಸ್.ಎಂ.ಕೃಷ್ಣರ ರಾಜಿನಾಮೆಗೆ ಪ್ರತಿಕ್ರಿಯಿಸಿರುವ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ, ನಾನು ಅವರ ಅತಿ ಸಮೀಪದ ವ್ಯಕ್ತಿ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ. ಅವರ ರಾಜಿನಾಮೆ ಅಂಗೀಕರಿಸಿದರೆ ನಾನೂ ಅವರ ಹಾದಿಯನ್ನೇ ತುಳಿಯುವೆ ಎಂದು ಹೇಳಿದ್ದಾರೆ.
ನಾಳೆ ಅವರನ್ನು ಭೇಟಿ ಮಾಡಿ ಮನವೊಲಿಸುತ್ತೇನೆ ಎಂದು ಹುಕ್ಕೇರಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಚಿತ್ರನಟ ಹಾಗೂ ಬಿಜೆಪಿ ಮುಖಂಡ ಜಗ್ಗೇಶ್, ನಾನು ರಾಜಕಾರಣಕ್ಕೆ ಬರಲು ಎಸ್.ಎಂ.ಕೃಷ್ಣ ಅವರೇ ಕಾರಣ. ಅವರು ಅಪರೂಪದ ರಾಜಕಾರಣಿ. ಇಂದಿನ ಯುವಪೀಳಿಗೆಯ ರಾಜಕಾರಣಿಗಳಿಗೆ ಮಾದರಿ. ಅವರು ಕಾಂಗ್ರೆಸ್ ತ್ಯಜಿಸಿದ್ದೆ ನನಗೆ ಆಶ್ಚರ್ಯ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.