
ನವದೆಹಲಿ : ಬಿಜೆಪಿಯ ಭೀಷ್ಮ ಎಲ್. ಕೆ. ಅಡ್ವಾಣಿ 6 ಬಾರಿ ಗೆದ್ದಿರುವ ಲೋಕಸಭಾ ಕ್ಷೇತ್ರ ಗುಜರಾತ್ನ ಗಾಂಧಿನಗರ.
ಕಳೆದ ಚುನಾವಣೆಯಲ್ಲೇ ಅವರು ಈ ಕ್ಷೇತ್ರಕ್ಕೆ ಸ್ವತಃ ‘ಕೇಳಿ’ ಟಿಕೆಟ್ ಪಡೆದುಕೊಳ್ಳುವಂತಾಗಿತ್ತು. ಈ ಬಾರಿ 91ನೇ ಇಳಿ ವಯಸ್ಸಿನಲ್ಲಿರುವ ಅವರಿಗೆ ಮತ್ತೆ ಟಿಕೆಟ್ ಸಿಗುತ್ತದೆಯೇ ಎಂಬುದು ಸದ್ಯಕ್ಕೆ ಸಸ್ಪೆನ್ಸ್.
75 ವರ್ಷ ದಾಟಿದವರನ್ನು ಸಕ್ರಿಯ ರಾಜಕಾರಣದಿಂದ ದೂರವಿಡುವ ಬಿಜೆಪಿಯ ಅಲಿಖಿತ ನಿಯಮ ಈ ಬಾರಿ ಜಾರಿಗೆ ಬಂದರೆ ಮೊದಲೇ ಪಕ್ಷದಲ್ಲಿ ತೆರೆಮರೆಗೆ ಸರಿದಿರುವ ಅಡ್ವಾಣಿಗೆ ಟಿಕೆಟ್ ಸಿಗುವುದು ಕಷ್ಟ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.