
ಬೆಂಗಳೂರು (ಜ.02): ಹೊಸ ವರ್ಷದ ಸಂಭ್ರಮದಲ್ಲಿ ಬಿಜೆಪಿ ನಾಯಕರು ಮುನಿಸು ಮರೆತಿದ್ದಾರೆ ಎಂಬಂತೆ ಕಂಡುಬಂದಿದೆ.
ಇಷ್ಟು ದಿನ ಪರೋಕ್ಷವಾಗಿ ಪರಸ್ಪರ ವಾಗ್ದಾಳಿ ನಡೆಸುತ್ತಿದ್ದ ಬಿಎಸ್ವೈ ಹಾಗೂ ಈಶ್ವರಪ್ಪ ಇದೀಗ ಹತ್ತಿರವಾಗಿದ್ದಾರೆ.
ಇದಕ್ಕೆ ಸಾಕ್ಷಿ ಎಂಬಂತೆ ಇಂದು ಬಿಜೆಪಿ ಕಚೇರಿಯಲ್ಲಿ ಕೇಕ್ ಕತ್ತರಿಸಿ ಪರಸ್ಪರ ತಿನ್ನಿಸಿ ಸಂಭ್ರಮಿಸಿದ್ದಾರೆ.
ಕಚೇರಿಯಲ್ಲಿ ನಾಯಕರ ಜತೆಗೂಡಿ ನಿಂತ ಈಶ್ವರಪ್ಪ - ಯಡಿಯೂರಪ್ಪ ಜೊತೆ ಹಸ್ತಲಾಘವ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.