
ಕಾಮಪುರ, ಅಸ್ಸಾಂ (ಸೆ.29): ದೇಶವನ್ನು ವಿಭಜಿಸುವ ಆರ್ಎಸ್ಎಸ್ ಮತ್ತು ಆ ಬಗೆಯ ಇತರ ಸಂಘಟನೆಗಳ ಸಿದ್ಧಾಂತಕ್ಕೆ ನನ್ನ ವಿರೋಧವಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಆರ್ಎಸ್ಎಸ್ ವಿರುದ್ಧದ ತನ್ನ ಹೇಳಿಕೆಗಾಗಿ ದಾಖಲಿಸಲ್ಪಟ್ಟಿರುವ ಮಾನನಷ್ಟ ದಾವೆಯ ಸಂಬಂಧ ಇಂದು ಅಸ್ಸಾಂ ಕೋರ್ಟಿನಲ್ಲಿ ಹಾಜರಾದ ಬಳಿಕ ರಾಹುಲ್ ಗಾಂಧಿ ಮಾತನಾಡಿದರು.
"ನಾನು ಬಡವರು, ರೈತರು ಮತ್ತು ನಿರುದ್ಯೋಗಿಗಳ ಪರವಾಗಿ ಹೋರಾಡುತ್ತಿರುವುದರಿಂದ ನನ್ನ ವಿರುದ್ಧ ಈ ಬಗೆಯ ಕೇಸುಗಳನ್ನು ಹೂಡಲಾಗುತ್ತಿದೆ; ಆದರೆ ನಾನು ಈ ರೀತಿಯ ಕೇಸುಗಳಿಂದ ಹೆದರುವವನಲ್ಲ; ನನ್ನ ಹೋರಾಟವನ್ನು ನಾನು ಮುಂದುವರಿಸುವೆ' ಎಂದು ರಾಹುಲ್ ಗುಡುಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.