ಹೆಣದ ರುಂಡ ಕತ್ತರಿಸಿದ ದುಷ್ಕರ್ಮಿಗಳು

Published : Oct 31, 2016, 05:51 PM ISTUpdated : Apr 11, 2018, 12:38 PM IST
ಹೆಣದ ರುಂಡ ಕತ್ತರಿಸಿದ ದುಷ್ಕರ್ಮಿಗಳು

ಸಾರಾಂಶ

ನಿನ್ನೆ ದೀಪಾವಳಿ ಅಮವಾಸ್ಯೆಯ ರಾತ್ರಿ ಇವರ ಹೊಲಕ್ಕೆ ತೆರಳಿದ ದುರ್ಷರ್ಮಿಗಳು, ಸಮಾಧಿ ಅಗೆದು ಶವದ ರುಂಡ ಮತ್ತು ಒಂದು ಕೈ ಕತ್ತರಿಸಿಕೊಂಡು ಹೋಗಿದ್ದಾರೆ.

ಕಲಬುರಗಿ ಜಿಲ್ಲೆಯ ಫರಹತಾಬಾದ್ ನಲ್ಲಿ ವಿರೂಪಾಕ್ಷಪ್ಪ ಸಜ್ಜನ ಎನ್ನುವ 75 ವರ್ಷದ ವ್ಯಕ್ತಿ ಕಳೆದ ಏಳು ತಿಂಗಳ ಹಿಂದೆ ಸಾವಿಗೀಡಾಗಿದ್ರು. ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಫರಹತಾಬಾದ ಗ್ರಾಮದ ಸ್ವಂತ ಹೊಲದಲ್ಲಿ ನೆರವೇರಿಸಲಾಗಿತ್ತು. ನಿನ್ನೆ ದೀಪಾವಳಿ ಅಮವಾಸ್ಯೆಯ ರಾತ್ರಿ ಇವರ ಹೊಲಕ್ಕೆ ತೆರಳಿದ ದುರ್ಷರ್ಮಿಗಳು, ಸಮಾಧಿ ಅಗೆದು ಶವದ ರುಂಡ ಮತ್ತು ಒಂದು ಕೈ ಕತ್ತರಿಸಿಕೊಂಡು ಹೋಗಿದ್ದಾರೆ. ಈ ಘಟನೆಯಿಂದ ಸಜ್ಜನ ಕುಟುಂಬದಲ್ಲಿ ಮಾತ್ರವಲ್ಲದೇ ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದು ವಾಮಾಚಾರಿಗಳ ಕೃತ್ಯ ಎಂಬ ಶಂಕೆ ವ್ಯಕ್ತವಾಗಿದೆ.

Click Here : ಪ್ರೇಮಿಗಳೆ ನಂದಿ ಬೆಟ್ಟದಲ್ಲಿ ರೊಮ್ಯಾನ್ಸ್ ಮಾಡುವಾಗ ಎಚ್ಚರ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ