
ಮಹದೇವಪುರ (ಅ.22): ಮಹದೇವಪುರ ಬಿಬಿಎಂಪಿ ಕಚೇರಿಯಲ್ಲಿ ಜಂಟಿ ಆಯುಕ್ತ ಮುನಿವೀರಪ್ಪ ಮೇಲೆ ಮಹಿಳೆಯಿಂದ ಚಪ್ಪಲಿ ಸೇವೆ ಆಗಿರುವ ಘಟನೆ ನಡೆದಿದೆ
ಇಂದು ಸಂಜೆ 4.20 ರ ವೇಳೆ ಘಟನೆ ಸಂಭವಿಸಿದೆ. ಸಿಬ್ಬಂದಿಗಳ ಎದುರೇ ಚಪ್ಪಲಿ ಸೇವೆ ಮಾಡಿದ ಮಹಿಳೆ ಕಳೆದ ಕೆಲ ದಿನಗಳಿಂದ ಜೆಸಿ ಮುನಿವೀರಪ್ಪ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದು, ಈ ವೇಳೆ ತನ್ನ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.
ಹಲ್ಲೆ ನಡೆಸಿದ ಮಹಿಳೆ ಹಾಗೂ ಹಲ್ಲೆಗೊಳಗಾದ ಜೆಸಿ ಮುನಿವೀರಪ್ಪ ಇಬ್ಬರಿಂದಲೂ ಮಹದೇವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.