ದಂಡ ಕಟ್ಟಲು ಹಣವಿಲ್ಲದೇ ಮಾಂಗಲ್ಯ ಸರ ಕೊಟ್ಟಳು!

Published : Jun 23, 2017, 10:41 AM ISTUpdated : Apr 11, 2018, 12:55 PM IST
ದಂಡ ಕಟ್ಟಲು ಹಣವಿಲ್ಲದೇ ಮಾಂಗಲ್ಯ ಸರ ಕೊಟ್ಟಳು!

ಸಾರಾಂಶ

ಪೊಲೀಸರಿಗೆ ದಂಡ ಕಟ್ಟಲು ಹಣವಿಲ್ಲದೆ ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ತಮ್ಮ ಮಾಂಗಲ್ಯ ಸರ ನೀಡಲು ಮುಂದಾದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ದೊಡ್ಡ ಹಳ್ಳಿ ಸಮೀಪ ಬುಧವಾರ ನಡೆದಿದೆ.

ಪಾವಗಡ: ಪೊಲೀಸರಿಗೆ ದಂಡ ಕಟ್ಟಲು ಹಣವಿಲ್ಲದೆ ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ತಮ್ಮ ಮಾಂಗಲ್ಯ ಸರ ನೀಡಲು ಮುಂದಾದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ದೊಡ್ಡ ಹಳ್ಳಿ ಸಮೀಪ ಬುಧವಾರ ನಡೆದಿದೆ.

ತಾಲೂಕಿನ ಭೂಪೂರು ತಾಂಡದ ಕಾವೇರಿ ಬಾಯಿ ಅವರಿಗೆ ಅನಾರೋಗ್ಯವಿದ್ದು ಬುಧವಾರ ತಮ್ಮ ಸಂಬಂಧಿಕರ ನಾಲ್ಕು ಬೈಕ್‌ಗಳಲ್ಲಿ ದೇವಸ್ಥಾನಕ್ಕೆ ಹೋಗಿದ್ದರು. ವಾಪಸ್‌ ಬರುವಾಗ ದೊಡ್ಡಹಳ್ಳಿಯ ಶಾಲೆ ಬಳಿ ತಪಾಸಣೆ ನಡೆಸುತ್ತಿದ್ದ ಪೊಲೀಸರು ಇವರ ಬೈಕ್‌ಗಳನ್ನು ಹಿಡಿದಿದ್ದಾರೆ.

ಬೈಕ್‌ಗಳ ದಾಖಲೆ ಹಾಗೂ ಹೆಲ್ಮೆಟ್‌ ಇಲ್ಲದ ಕಾರಣ ಪೊಲೀಸರು ಎರಡು ಬೈಕ್‌ಗಳಿಗೆ ರೂ.200 ದಂಡ ವಿಧಿಸಿದ್ದಾರೆ. ಆಗ ಕಾವೇರಿ ಬಾಯಿ ಮಾಂಗಲ್ಯ ಕೊಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ
ಪುರುಷರಿಗೆ ಮಾತ್ರವಲ್ಲ ಮೊಬೈಲ್‌ ಸೇಫ್ಟಿಗೆ ಬಂದಿದೆ ಕಾಂಡೋಮ್‌, ಏನಿದು USB ಕಾಂಡೋಮ್‌?