
ಹಾವು ಕಂಡರೆ ನೂರು ಮೈಲಿ ದೂರ ಹೋಗುವವರನ್ನ ನೋಡಿದ್ದೇವೆ ಆದ್ರೆ ಇಲ್ಲೊಬ್ಬ ಚಿಂದಿ ಆಯುವ ಮಹಿಳೆ ಕುಡಿದ ಮತ್ತಿನಲ್ಲಿ ಹಾವಿನ ಜೊತೆ ಸರಸವಾಡುತ್ತಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯ ಜೆಟ್ಟಿ ಅಗ್ರಹಾರದಲ್ಲಿ ಪಾಂಡುರಂಗಪ್ಪ ಅವರ ಮನೆಗೆ ನುಗ್ಗಿದ್ದ ಕೆರೆ ಹಾವನ್ನು ಹಿಡಿದು ಸುಶೀಲಮ್ಮ ಎಂಬ ಮಹಿಳೆ ತಲೆ, ಕುತ್ತಿಗೆಗೆ ಸುತ್ತಿಕೊಂಡು ಹಾವಿಗೆ ಕೀಟಲೆ ಮಾಡಿದ್ದಾಳೆ. ಆ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.