ಪ್ರೀತಿಗೆ ನಿರಾಕರಣೆ : ಯುವತಿಗೆ ನಡು ರಸ್ತೆಯಲ್ಲೇ ಬೆಂಕಿ ಹಚ್ಚಿ ಕೊಂದ

Published : Dec 22, 2017, 01:44 PM ISTUpdated : Apr 11, 2018, 12:53 PM IST
ಪ್ರೀತಿಗೆ ನಿರಾಕರಣೆ : ಯುವತಿಗೆ ನಡು ರಸ್ತೆಯಲ್ಲೇ ಬೆಂಕಿ ಹಚ್ಚಿ ಕೊಂದ

ಸಾರಾಂಶ

ಪ್ರೀತಿಸಲು ನಿರಾಕರಿಸಿದ್ದಾಗಿ ಯುವತಿಗೆ ಯುವಕನೋರ್ವ ಬೆಂಕಿ ಹಚ್ಚಿದ ಘಟನೆ ತೆಲಂಗಾಣದ ಹೈದರಾಬಾದ್​​ನಲ್ಲಿ ಹಾಡಹಗಲೇ ನಡೆದಿದೆ. ಪ್ರೀತಿಸಲು ನಿರಾಕರಿಸಿದ ಯುವತಿ ಸಂಧ್ಯಾರಾಣಿಗೆ ಯುವಕ ಕಾರ್ತಿಕ್ ಎಂಬಾತ ​​ನಡುರಸ್ತೆಯಲ್ಲೇ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ.

ಹೈದ್ರಾಬಾದ್ (ಡಿ.22): ಪ್ರೀತಿಸಲು ನಿರಾಕರಿಸಿದ್ದಾಗಿ ಯುವತಿಗೆ ಯುವಕನೋರ್ವ ಬೆಂಕಿ ಹಚ್ಚಿದ ಘಟನೆ ತೆಲಂಗಾಣದ ಹೈದರಾಬಾದ್​​ನಲ್ಲಿ ಹಾಡಹಗಲೇ ನಡೆದಿದೆ. ಪ್ರೀತಿಸಲು ನಿರಾಕರಿಸಿದ ಯುವತಿ ಸಂಧ್ಯಾರಾಣಿಗೆ ಯುವಕ ಕಾರ್ತಿಕ್ ಎಂಬಾತ ​​ನಡುರಸ್ತೆಯಲ್ಲೇ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದಾನೆ.

ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಿಸದೇ ಸಂಧ್ಯಾರಾಣಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾಳೆ. ಪ್ರೀತಿಸುವಂತೆ ಸಂಧ್ಯಾರಾಣಿಯ ಬೆನ್ನುಬಿದ್ದಿದ್ದ ಕಾರ್ತಿಕ್ ​​​, ಆಕೆ ಪ್ರೀತಿಗೆ ನಿರಾಕರಿಸಿದಳು ಎನ್ನುವ ಕಾರಣದಿಂದ ಆಕೆಯ ಪ್ರಾಣವನ್ನೇ ತೆಗೆದಿದ್ದಾರೆ.

ಇದೀಗ ಈ ಘಟನೆ ಬಳಿಕ ಆರೋಪಿ ಕಾರ್ತಿಕ್ ​​​​​ನನ್ನು ಹೈದರಾಬಾದ್ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!