'ನನ್ನ ಗಂಡ ನಪಂಸಕ ನನಗೆ ವಿಚ್ಚೇದನ ಬೇಕು'

Published : Mar 10, 2017, 12:53 PM ISTUpdated : Apr 11, 2018, 12:43 PM IST
'ನನ್ನ ಗಂಡ ನಪಂಸಕ ನನಗೆ ವಿಚ್ಚೇದನ ಬೇಕು'

ಸಾರಾಂಶ

ವಿಚ್ಚೇದನ ಪ್ರಕರಣ ವಾಪಸ್ ಪಡೆಯಬೇಕು ಇಲ್ಲದಿದ್ದರೆ ಕೊಲೆ ಮಾಡುವುದಾಗಿ ನನ್ನ ಪತಿಯ ಕಡೆಯವರು ಬೆದರಿಕೆ ಹಾಕಿದ್ದಾರೆ'

ಬೆಂಗಳೂರು(ಮಾ.10): ನಗರದಲ್ಲಿ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ನನ್ನ ಪತಿ ನಪಂಸಕ ಆದ ಕಾರಣ ನನಗೆ ವಿಚ್ಚೇದನ ನೀಡಿ ಎಂದು ಮಹಿಳೆಯೊಬ್ಬಳು ಕೌಟಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾಳೆ.

ಆರ್.ಟಿ. ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಮಧುರಾ ಎಂಬ ಮಹಿಳೆ' ನನ್ನ ಪತಿ ಇಂದ್ರಜಿತ್ ನಪಂಸಕ ಎಂದು ಗೊತ್ತಿದ್ದರೂ ನಾನು ಹೊರ ಜಗತ್ತಿಗೆ ಗೊತ್ತಾಗಬಾರದೆಂಬ ಕಾರಣದಿಂದ  ಹೊಂದಿಕೊಂಡಿದ್ದೆ. ಆದರ ನನ್ನ ಪತಿ ಶೀಲ ಶಂಕಿಸಿ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದ. ಗಂಡನ ಕಿರುಕುಳ ತಾಳಲಾರದೆ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದೇನೆ. ವಿಚ್ಚೇದನ ಪ್ರಕರಣ ವಾಪಸ್ ಪಡೆಯಬೇಕು ಇಲ್ಲದಿದ್ದರೆ ಕೊಲೆ ಮಾಡುವುದಾಗಿ ನನ್ನ ಪತಿಯ ಕಡೆಯವರು ಬೆದರಿಕೆ ಹಾಕಿದ್ದಾರೆ' ಎಂದು ಮಹಿಳೆ ತಿಳಿಸಿದ್ದಾಳೆ. ಆರ್. ಟಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್