ಮುಟ್ಟಿನ ದಿನಗಳಲ್ಲಿ ಮಹಿಳೆಯರು ಧಾರ್ಮಿಕ ಸ್ಥಳಗಳಿಗೆ ಪ್ರವೇಶಿಸಬಾರದು: ಕಾಂಗ್ರೆಸ್ ನಾಯಕ

Published : Mar 28, 2017, 06:25 AM ISTUpdated : Apr 11, 2018, 12:36 PM IST
ಮುಟ್ಟಿನ ದಿನಗಳಲ್ಲಿ ಮಹಿಳೆಯರು ಧಾರ್ಮಿಕ ಸ್ಥಳಗಳಿಗೆ ಪ್ರವೇಶಿಸಬಾರದು: ಕಾಂಗ್ರೆಸ್ ನಾಯಕ

ಸಾರಾಂಶ

ಋತುಸ್ರಾವ ಸಂದರ್ಭದಲ್ಲಿ ಮಹಿಳೆಯರು ಪೂಜಾಸ್ಥಳಗಳನ್ನು ಪ್ರವೇಶಿಸಬಾರದೆಂದು ಹೇಳಿರುವುದಕ್ಕೆ ವೈಜ್ಞಾನಿಕ ಕಾರಣಗಳಿವೆ. ಋತುಸ್ರಾವವು ಮಲಿನವಾಗಿರುತ್ತದೆ, ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ತಿರುವನಂತಪುರಂ (ಮಾ.28): ಋತುಸ್ರಾವದ ಅವಧಿಯಲ್ಲಿ ಮಹಿಳೆಯರು ಯಾವುದೇ ಧಾರ್ಮಿಕ ಸ್ಥಳಗಳೊಳಗೆ ಪ್ರವೇಶಿಸಬಾರದೆಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಋತುಸ್ರಾವ ಸಂದರ್ಭದಲ್ಲಿ ಮಹಿಳೆಯರು ಪೂಜಾಸ್ಥಳಗಳನ್ನು ಪ್ರವೇಶಿಸಬಾರದೆಂದು ಹೇಳಿರುವುದಕ್ಕೆ ವೈಜ್ಞಾನಿಕ ಕಾರಣಗಳಿವೆ. ಋತುಸ್ರಾವವು ಲಿನವಾಗಿರುತ್ತದೆ. ಮುಸ್ಲಿಮ್ ಮಹಿಳೆಯರು ಈ ಅವಧಿಯಲ್ಲಿ ಉಪವಾಸ ಮಾಡುವುದಿಲ್ಲ. ಈ ಅವಧಿಯಲ್ಲಿ ಮಹಿಳೆಯರು ದೇವಸ್ಥಾನ, ಮಸೀದಿ ಅಥವಾ ಚರ್ಚ್'ಗಾಗಲಿ ಹೋಗಬಾರದು ಎಂದು ಕೇರಳ ಪ್ರದೇಶ ಕಾಂಗ್ರೆಸ್'ನ ಹಂಗಾಮಿ ಅಧ್ಯಕ್ಷ ಎಂ.ಎಂ.ಹಸನ್ ಹೇಳಿದ್ದಾರೆ.

ಹಾಲಿ ಕಾಂಗ್ರೆಸ್ ಅಧಕ್ಷ ವಿ.ಎಂ. ಸುಧೀರನ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜಿನಾಮೆ ನೀಡಿದ್ದು, ಊಮ್ಮನ್ ಚಾಂಡಿ ಆಪ್ತ ಎಂ.ಎಂ.ಹಸನ್ ಅವರಿಗೆ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌