
ಬೆಂಗಳೂರು (ಮಾ.13): ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೃಷ್ಟವಶಾತ್ ಒಂದು ಮಗು ಸಾವಿನಿಂದ ಪಾರಾಗಿದ್ದು ತಾಯಿ, ಎರಡು ಮಕ್ಕಳು ಸಾವನ್ನಪ್ಪಿವೆ.
ವಿಜಯಪುರ ಜಿಲ್ಲೆ ಇಂಡಿ ರೈಲ್ವೆ ನಿಲ್ದಾಣದ ಬಳಿ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ರೈಲಿಗೆ ತಲೆಕೊಟ್ಟು ಮಕ್ಕಳೊಂದಿಗೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತರು ಇಂಡಿ ತಾಲೂಕಿನ ಸಾತಪುರ ಗ್ರಾಮದವರು. ಸ್ಥಳಕ್ಕೆ ರೇಲ್ವೆ ಇಲಾಖೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.