
ನವದೆಹಲಿ (ಮಾ.08): ಲಕ್ನೋದಲ್ಲಿ ನಡೆದ ಆಪರೇಶನ್ ನಲ್ಲಿ ಮೃತಪಟ್ಟ ಐಎಸ್ಐಎಸ್ ಶಂಕಿತನ ಮೃತದೇಹವನ್ನು ಸ್ವೀಕರಿಸಲು ಅವರ ತಂದೆ ನಿರಾಕರಿಸಿದ್ದಾರೆ.
ರಾಷ್ಟ್ರದ್ರೋಹಿ ಕೆಲಸ ಮಾಡಿದ ನನ್ನ ಮಗನ ದೇಹವನ್ನು ನಾವು ಸ್ವೀಕರಿಸುವುದಿಲ್ಲ. ಇದು ದೇಶದ ಹಿತಾಸಕ್ತಿಗೆ ವಿರೋಧವಾಗಿದ್ದು. ಆತ ಕೆಲಸ ಮಾಡಿಲ್ಲ ಅಂತ ನಾನು ಹೊಡೆದ ಬಳಿಕ 2 ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದಾನೆ. ಕಳೆದ ವಾರ ಕರೆ ಮಾಡಿ ನಾನು ಸೌದಿ ಅರೇಬಿಯಾಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದ ಎಂದು ಶಂಕಿತನ ತಂದೆ ಸರ್ತಾಜ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.