
ಮುಂಬೈ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿಯಾಗಿ ನೋಡಲು ಬಯಸುತ್ತೇನೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಮಾಜಿ ಆಪ್ತರಾದ ಸುಧೀಂದ್ರ ಕುಲಕರ್ಣಿ ಅವರು ಹೇಳಿದ್ದಾರೆ.
ಅಲ್ಲದೆ, ರಾಹುಲ್ ಒಳ್ಳೆಯ ಹೃದಯ ಇರುವ ನಾಯಕ ಎಂದು ಕೊಂಡಾ ಡಿದ್ದಾರೆ. ಸೋಮವಾರ ಇಲ್ಲಿ ಅಖಿಲ ಭಾರತ ಕಾಂಗ್ರೆಸ್ ವೃತ್ತಿಪರರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದು ದೇಶ ಎದುರಿಸುತ್ತಿರುವ ಕಾಶ್ಮೀರ ಸೇರಿ ಇನ್ನಿತರ ದೊಡ್ಡ ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯವಿರುವ ನಾಯಕ ದೇಶಕ್ಕೆ ಅಗತ್ಯವಾಗಿ ಬೇಕಿದೆ. ಆದರೆ, ಸಮಸ್ಯೆ ಪರಿಹರಿಸುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.