ದೇವನೂರು ಮಹಾದೇವ ವಿವಾದ: ಜೆಡಿಎಸ್ ಪಕ್ಷವನ್ನ ಓತಿಕ್ಯಾತಕ್ಕೆ ಹೋಲಿಸಿದ ಸಾಹಿತಿ

Published : Sep 22, 2017, 10:26 PM ISTUpdated : Apr 11, 2018, 01:09 PM IST
ದೇವನೂರು ಮಹಾದೇವ ವಿವಾದ: ಜೆಡಿಎಸ್ ಪಕ್ಷವನ್ನ  ಓತಿಕ್ಯಾತಕ್ಕೆ  ಹೋಲಿಸಿದ ಸಾಹಿತಿ

ಸಾರಾಂಶ

ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಇಂದು ರೈತ ಸಮಾವೇಶ ನಡೆಯುತ್ತಿತ್ತು.  ರೈತ ಸಮಾವೇಶದಲ್ಲಿ ಪಾಲ್ಗೊಂಡ ಸಾಹಿತಿ ದೇವನೂರು ಮಹಾದೇವ ರೈತರ ಪಕ್ಷ ಎಂದೇ ಬಿಂಬಿತವಾಗಿರುವ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಪಕ್ಷಗಳನ್ನು ತೆಗಳುವ  ಭರದಲ್ಲಿ  ಜೆಡಿಎಸ್ ಪಕ್ಷವನ್ನು ಓತೀಕ್ಯಾತಕ್ಕೆ ಹೋಲಿಕೆ ಮಾಡಿದ್ದಾರೆ.

ಮಂಡ್ಯ (ಸೆ.22): ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಇಂದು ರೈತ ಸಮಾವೇಶ ನಡೆಯುತ್ತಿತ್ತು.  ರೈತ ಸಮಾವೇಶದಲ್ಲಿ ಪಾಲ್ಗೊಂಡ ಸಾಹಿತಿ ದೇವನೂರು ಮಹಾದೇವ ರೈತರ ಪಕ್ಷ ಎಂದೇ ಬಿಂಬಿತವಾಗಿರುವ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಪಕ್ಷಗಳನ್ನು ತೆಗಳುವ  ಭರದಲ್ಲಿ  ಜೆಡಿಎಸ್ ಪಕ್ಷವನ್ನು ಓತೀಕ್ಯಾತಕ್ಕೆ ಹೋಲಿಕೆ ಮಾಡಿದ್ದಾರೆ.

ಸಾಹಿತಿ ದೇವನೂರು ಮಾಹದೇವ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.   ಜೆಡಿಎಸ್ ಪಕ್ಷವನ್ನು  ಓತಿಕ್ಯಾತಿ ಪಕ್ಷವೆಂದು ಬಹಿರಂಗ ಹೇಳಿಕೆ ನೀಡಿ ವಿವಾದವನ್ನು ದೇವನೂರು ಮಾಹದೇವ ಅವರು ಮೈ ಮೇಲೆ ಎಳೆದುಕೊಂಡಿದ್ದಾರೆ.  ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಆಯೋಜಿಸಿದ್ದ ರೈತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡುತ್ತಾ ರೈತರ  ಸಮಸ್ಯೆ ನಿವಾರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ರಾಜಕೀಯ ಪಕ್ಷವನ್ನು ತೆಗಳುವ  ಭರದಲ್ಲಿ ರಾಜ್ಯದ ಜೆಡಿಎಸ್ ಪಕ್ಷವನ್ನು ಓತೀಕ್ಯಾತಕ್ಕೆ ಹೋಲಿಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರಿಸ್‌ಮಸ್‌ನಿಂದ ಹೊಸ ವರ್ಷದ ಟ್ರಿಪ್‌ಗೆ ಪ್ಲ್ಯಾನ್ ಮಾಡ್ತಿದ್ದೀರಾ? ಗೋವಾ Vs ಗೋಕರ್ಣ ಯಾವುದು ಬೆಸ್ಟ್?
ರಾಜ್ಯದಲ್ಲಿ ವಿಪರೀತ ಚಳಿ ಹಲವು ದಿನ ಮುಂದುವರಿಕೆ, ಬೀದರ್‌ನಲ್ಲಿ ದಾಖಲೆಯ ತಾಪಮಾನ ಕುಸಿತ! 17 ಜಿಲ್ಲೆಗಳಿಗೆ ಎಚ್ಚರಿಕೆ