ಇಂದು ಸಿಎಂ ವಿರುದ್ಧ ಮತ್ತೊಂದು ಬಾಂಬ್ ಸಿಡಿಸಲು ಮುಂದಾದ BSY!

Published : Feb 12, 2017, 05:50 AM ISTUpdated : Apr 11, 2018, 01:09 PM IST
ಇಂದು ಸಿಎಂ ವಿರುದ್ಧ  ಮತ್ತೊಂದು ಬಾಂಬ್ ಸಿಡಿಸಲು ಮುಂದಾದ BSY!

ಸಾರಾಂಶ

ಕಾಂಗ್ರೆಸ್​​ ಹೈಕಮಾಂಡ್​​ ವಿರುದ್ಧ ದೇಣಿಗೆ ಬಾಂಬ್​ ಹಾಕಿದ್ದ ಮಾಜಿ ಸಿಎಂ ಯಡಿಯೂರಪ್ಪ ಇವತ್ತು ಮತ್ತೊಂದು ಬಾಂಬ್​ ಸಿಡಿಸೋದಾಗಿ ಹೇಳಿದ್ದಾರೆ.

ಬೆಂಗಳೂರು(ಫೆ.12): ಕಾಂಗ್ರೆಸ್​​ ಹೈಕಮಾಂಡ್​​ ವಿರುದ್ಧ ದೇಣಿಗೆ ಬಾಂಬ್​ ಹಾಕಿದ್ದ ಮಾಜಿ ಸಿಎಂ ಯಡಿಯೂರಪ್ಪ ಇವತ್ತು ಮತ್ತೊಂದು ಬಾಂಬ್​ ಸಿಡಿಸೋದಾಗಿ ಹೇಳಿದ್ದಾರೆ.

ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಮತ್ತೊಂದು ಬಾಂಬ್ ಸಿಡಿಸುತ್ತೇನೆ ಎಂದು  ಹೇಳಿದ್ದಾರೆ. ಸರ್ಕಾರದ ಖಜಾನೆ ಲೂಟಿ  ಮಾಡಿ ಹಗಲು ದರೋಡೆ ಮಾಡಲಾಗುತ್ತಿದ್ದು, ಪ್ರತಿಯೊಬ್ಬ ಸಚಿವರು ಕೋಟಿ ಕೋಟಿ ಸಂಪಾದನೆ ಮಾಡಿದ್ದಾರೆ.

ಈ ಬಗ್ಗೆ ಇವತ್ತು ಇನ್ನೊಂದು ಬಾಂಬ್ ಸಿಡಿಸುತ್ತೇನೆ  ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದರು. ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರಕ್ಕೂ ಹೆಚ್ಚು ಕೋಟಿ ಲಂಚವನ್ನ ನೀಡಿದ್ದಾರೆ ಎಂದು ಆರೋಪಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕೆಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ