ಎರಡ್ಮೂರು ದಿನಗಳಲ್ಲಿ 3 ಸಚಿವರು ಸಿಕ್ಕಿಬೀಳಲಿದ್ದಾರೆ - ಬಿಎಸ್`ವೈ ಬಾಂಬ್

Published : Dec 20, 2016, 08:01 AM ISTUpdated : Apr 11, 2018, 12:40 PM IST
ಎರಡ್ಮೂರು ದಿನಗಳಲ್ಲಿ 3 ಸಚಿವರು ಸಿಕ್ಕಿಬೀಳಲಿದ್ದಾರೆ - ಬಿಎಸ್`ವೈ ಬಾಂಬ್

ಸಾರಾಂಶ

ಅಭಿವೃದ್ಧಿ ಕಾರ್ಯದ ಹಣವನ್ನ ಲೂಟಿ ಮಾಡಿ ಹೈಕಮಾಂಡ್`ಗೆ ಹಂಚಿದ್ದಾರೆ. ಇದು ಸಿಎಂ ಸಿದ್ದರಾಮಯ್ಯನ ಬುಡಕ್ಕೂ ಬರುತ್ತೆ, ನಾನು ಶಾಸ್ತ್ರ ಹೇಳುತ್ತಿಲ್ಲ, ಸತ್ಯ ಹೇಳುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು(ಡಿ.20): ಎರಡ್ಮೂರು ದಿನಗಳಲ್ಲಿ ರಾಜ್ಯ ಸರ್ಕಾರದ 3 ಸಚಿವರ ಬಣ್ಣ ಬಯಲಾಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರೊಬ್ಬರು ರಾಜ್ಯಕ್ಕೆ ಬರಬೇಕಾದ ಅಭಿವೃದ್ಧಿ ಕಾರ್ಯದ ಹಣವನ್ನ ಲೂಟಿ ಮಾಡಿ ಹೈಕಮಾಂಡ್`ಗೆ ಹಂಚಿದ್ದಾರೆ. ಇದು ಸಿಎಂ ಸಿದ್ದರಾಮಯ್ಯನ ಬುಡಕ್ಕೂ ಬರುತ್ತೆ, ನಾನು ಶಾಸ್ತ್ರ ಹೇಳುತ್ತಿಲ್ಲ, ಸತ್ಯ ಹೇಳುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

 

ಇದೇವೇಳೆ, ಸಚಿವ ಎಚ್.ಎಸ್. ಮಹದೇವಪ್ಪ ವರ ಪುತ್ರ ಸುನಿಲ್ ಬೋಸ್, ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಯಾಕೆ ಎಂಬುದನ್ನ ಎರಡ್ಮೂರು ದಿನಗಳಲ್ಲಿ ಕಾದು ನೋಡಿ ಎಂದು ಬಿಎಸ್`ವೈ ಹೇಳಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ರಾಷ್ಟ್ರೀಯ ಪ್ರೇರಣಾ ಸ್ಥಳ ಉದ್ಘಾಟನೆ; ಅಟಲ್, ಉಪಾಧ್ಯಾಯ, ಮುಖರ್ಜಿ ಪ್ರತಿಮೆ ಪಾರ್ಕ್‌
ತಿರುಪತಿ ತಿರುಮಲದಲ್ಲಿ ರಾಜ್ಯದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ಸಚಿವ ರಾಮಲಿಂಗಾರೆಡ್ಡಿ