
ಬೆಳಗಾವಿ(ಅ.03): ಕೇಂದ್ರ ಸರ್ಕಾರವನ್ನ ಮನವೊಲಿಸುವ ಕೆಲಸವನ್ನ ಕಳೆದೊಂದು ವಾರದಿಂದ ಮಾಡುತ್ತಿದ್ದೆವು. ನೀರಾವರಿ ಸಚಿವೆ ಉಮಾಭಾರತ ಜೊತೆ ನಾನೇ ಮಾತನಾಡಿದ್ದೆ. ನಮ್ಮ ಕೇಂದ್ರ ಸಚಿವರುಗಳು ಸಹ ಪ್ರಧಾನಿ ಮನವೊಲಿಸಿದ್ದರು. ಹೀಗಾಗಿ, ಕೇಂದ್ರಸರ್ಕಾರ ಮಧ್ಯಪ್ರವೇಶ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಧಿಕಾರ ಇರುವುದು ಸಂಸತ್ತಿಗೇ ಹೊರತು, ಸುಪ್ರೀಂಕೋರ್ಟ್`ಗಲ್ಲ, ತ್ರಿಸದಸ್ಯ ಪೀಠದ ಬಳಿ ಅರ್ಜಿ ಇರುವುದು ನೀವು ಆದೇಶ ಮಾಡುವುದು ಸರಿಯಲ್ಲ ಎಂದು ಎಜಿ ರೋಹ್ಟಗಿ ತಿಳಿಸಿದ್ದಾರೆ. ಈ ಸಮಸ್ಯೆ ಇಲ್ಲಿಗೇ ಬಗೆಹರಿಯುತ್ತೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.