
ಬೆಂಗಳೂರು (ಮಾ. 23): ಯಾವುದೇ ರಾಜಕೀಯ ಪಕ್ಷದ ಪರ ಪ್ರಚಾರಕ್ಕೆ ಹೋಗುತ್ತಿಲ್ಲ ಎಂದು ನಟ ಯಶ್ ಹೇಳಿದ್ದಾರೆ.
ಪಕ್ಷದ ಅಭ್ಯರ್ಥಿಗಳು ಸ್ನೇಹಿತರಾಗಿರಬೇಕು. ಇಲ್ಲವೇ ನನಗೆ ಅಂತವರ ಬಗ್ಗೆ ಗೊತ್ತಿರಬೇಕು. ಆದರೆ, ರಾಜಕೀಯದಲ್ಲಿ ನನಗೆ ಯಾರೂ ಗೊತ್ತಿಲ್ಲ. ರಾಜಕೀಯದ ನಂಟು ಇಲ್ಲ. ಪಕ್ಷದ ಪ್ರಚಾರಕ್ಕೆ ಹೋಗೋದು ನನಗೆ ವೈಯುಕ್ತಿಕವಾಗಿ ಇಷ್ಟವೇ ಇಲ್ಲ. ಎಂದು ಸ್ಪರ್ಶ ರೇಖಾ ನಿರ್ಮಾಣದ ಡೆಮೋಪೀಸ್ ಚಿತ್ರದ ಮುಹೂರ್ತ ದ ಸಂದರ್ಭದಲ್ಲಿ ರಾಜಕೀಯದ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.