
ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪದಡಿ ಜೈಲು ಸೇರಿರುವ ರವಿ ಬೆಳಗೆರೆ ಬಗ್ಗೆ ಅವ್ರ 2ನೇ ಪತ್ನಿ ಯಶೋಮತಿ ಮೌನ ಮುರಿದಿದ್ದಾರೆ. ಫೇಸ್ಬುಕ್ ಬರಹ ಮೂಲಕ ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಈ ಪರೀಕ್ಷೆಯಲ್ಲಿ ರವಿ ಗೆದ್ದು ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ರವಿ ಐ ಲವ್ ಯು..’ ‘ಈ ಪರೀಕ್ಷೆಯಲ್ಲಿ ರವಿ ಗೆದ್ದು ಬರುತ್ತಾರೆ’. ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪದಡಿ ಜೈಲು ಸೇರಿರುವ ರವಿ ಬೆಳಗೆರೆ ಬಗ್ಗೆ ಅವ್ರ 2ನೇ ಪತ್ನಿ ಯಶೋಮತಿ ಮೌನ ಮುರಿದಿದ್ದಾರೆ. ಫೇಸ್ಬುಕ್ ಬರಹ ಮೂಲಕ ತಮ್ಮ ಮನದಾಳ ಬಿಚ್ಚಿಟ್ಟಿದ್ದಾರೆ. ಈ ಪರೀಕ್ಷೆಯಲ್ಲಿ ರವಿ ಗೆದ್ದು ಬರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.