'ದೇಗುಲದಲ್ಲಿ ನಮಾಜ್ ಭಂಗಿಯಲ್ಲಿ ಕುಳಿತ ರಾಹುಲ್'

Published : Nov 22, 2017, 02:16 PM ISTUpdated : Apr 11, 2018, 01:00 PM IST
'ದೇಗುಲದಲ್ಲಿ ನಮಾಜ್ ಭಂಗಿಯಲ್ಲಿ ಕುಳಿತ ರಾಹುಲ್'

ಸಾರಾಂಶ

ರಾಹುಲ್‌ಗೆ ಮಂದಿರ-ಮಸೀದಿಯ ನಡುವಿನ ವ್ಯತ್ಯಾಸ ಗೊತ್ತಿಲ್ಲ: ಸಿಎಂ ಯೋಗಿ ಆದಿತ್ಯನಾಥ

ಲಖನೌ: ‘‘ಕಾಶಿ ವಿಶ್ವನಾಥ ದೇಗುಲಕ್ಕೆ ಬಂದಾಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಮಾಜ್ ಮಾಡುವ ಭಂಗಿಯಲ್ಲಿ ಕುಳಿತಿದ್ದರು. ಆಗ ದೇವಸ್ಥಾನದ ಅರ್ಚಕರು ‘ಇದು ಮಸೀದಿ ಅಲ್ಲ. ಮಂದಿರ. ಚಕ್ಕಳ-ಬಕ್ಕಳ ಹಾಕಿಕೊಂಡು ಕುಳಿತುಕೊಳ್ಳಿ’ ಎಂದು ತಿಳಿಹೇಳಿದರು. ಇದು ರಾಹುಲ್‌ಗೆ ಮಂದಿರ-ಮಸೀದಿಯ ನಡುವಿನ ವ್ಯತ್ಯಾಸ ಗೊತ್ತಿಲ್ಲ ಎಂಬುದರ ದ್ಯೋತಕ’’ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ವ್ಯಂಗ್ಯವಾಡಿದ್ದಾರೆ. ‘ಆದರೆ ಇದು ಸುಳ್ಳು ಆರೋಪ’ ಎಂದು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗ ಮುಖ್ಯಸ್ಥೆ ರಮ್ಯಾಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎರಡನೇ ವಿಶ್ವ ಆಯುರ್ವೇದ ಸಮ್ಮೇಳನ ಹಲವು ದಾಖಲೆಗಳಿಗೆ ಸಾಕ್ಷಿ: ಡಾ.ಗಿರಿಧರ ಕಜೆ
ದಾವಣಗೆರೆಯ ಶೈಕ್ಷಣಿಕ ಪುನರುಜ್ಜೀವನದ ಶಿಲ್ಪಿ ಶಾಮನೂರು